4:45 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ನಿಂದ  ಸದ್ಭಾವನಾ ದಿನಾಚರಣೆ

21/08/2022, 07:58

ಮಂಗಳೂರು(reporterkarnataka.com):  “ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.


ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

“ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.

ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.

ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು