3:08 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ  ಮನೋರಂಜನ್ ಗೆ ಕಂಕಣ ಭಾಗ್ಯ: ಅರಮನೆ ಮೈದಾನದಲ್ಲಿ ಅದ್ದೂರಿ ಮದುವೆ

21/08/2022, 19:22

ಬೆಂಗಳೂರು(reporterkarnataka.com): ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಅವರ ಹಿರಿಯ ಪುತ್ರ ಮನೋರಂಜನ್ ಅವರ ವಿವಾಹ ಸಂಗೀತ ದೀಪಕ್ ಜೊತೆ ಇಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ವೈಟ್ ಪೆಟಲ್ಸ್ ತ್ರಿಪುರ ವಾಸಿನಿಯಲ್ಲಿ ಚಿತ್ರರಂಗದ ಗಣ್ಯರ ಸಮಕ್ಷಮದಲ್ಲಿ ನಡೆಯಿತು.

2017ರಲ್ಲಿ “ಸಾಹೇಬ”ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದರ್ಪಣೆ ಗೈದಿದ್ದ ಮನೋರಂಜನ್ ಬೃಹಸ್ಪತಿ, ಮುಗಿಲ್ ಪೇಟೆ , ಚಿತ್ರಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದರು. ವಿವಾಹ ಮಹೋತ್ಸವಕ್ಕೆ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್, ಖುಷ್ಭೂ, ಉಮಾಶ್ರೀ, ಹಂಸಲೇಖ ರಾಕ್ ಲೈನ್ ವೆಂಕಟೇಶ್ ,ಶರಣ್, ಸೇರಿದಂತೆ ಬಹುತೇಕ ಸ್ಯಾಂಡಲ್ವುಡ್ ನ ಪ್ರಮುಖರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು