3:41 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ  ಮನೋರಂಜನ್ ಗೆ ಕಂಕಣ ಭಾಗ್ಯ: ಅರಮನೆ ಮೈದಾನದಲ್ಲಿ ಅದ್ದೂರಿ ಮದುವೆ

21/08/2022, 19:22

ಬೆಂಗಳೂರು(reporterkarnataka.com): ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಅವರ ಹಿರಿಯ ಪುತ್ರ ಮನೋರಂಜನ್ ಅವರ ವಿವಾಹ ಸಂಗೀತ ದೀಪಕ್ ಜೊತೆ ಇಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ವೈಟ್ ಪೆಟಲ್ಸ್ ತ್ರಿಪುರ ವಾಸಿನಿಯಲ್ಲಿ ಚಿತ್ರರಂಗದ ಗಣ್ಯರ ಸಮಕ್ಷಮದಲ್ಲಿ ನಡೆಯಿತು.

2017ರಲ್ಲಿ “ಸಾಹೇಬ”ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದರ್ಪಣೆ ಗೈದಿದ್ದ ಮನೋರಂಜನ್ ಬೃಹಸ್ಪತಿ, ಮುಗಿಲ್ ಪೇಟೆ , ಚಿತ್ರಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದರು. ವಿವಾಹ ಮಹೋತ್ಸವಕ್ಕೆ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್, ಖುಷ್ಭೂ, ಉಮಾಶ್ರೀ, ಹಂಸಲೇಖ ರಾಕ್ ಲೈನ್ ವೆಂಕಟೇಶ್ ,ಶರಣ್, ಸೇರಿದಂತೆ ಬಹುತೇಕ ಸ್ಯಾಂಡಲ್ವುಡ್ ನ ಪ್ರಮುಖರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು