11:07 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಹೊಸಪೇಟೆ: ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ರೈತ ಸಂಘ ಆಗ್ರಹ; ಹೋರಾಟದ ಎಚ್ಚರಿಕೆ 

25/08/2022, 11:46

ವಿ.ಜಿ ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಹೊಸಪೇಟೆ ನಗರದಲ್ಲಿ  ತುಂಗಭದ್ರೆಯ ಭಾಗಿನಾ ಪೂಜೆಯನ್ನು ಅರ್ಪಿಸುವ ಕಾರ್ಯಕ್ರಮವನ್ನು ರೈತ ಸಂಘದ ರಾಜ್ಯಾಧ್ಯಕ್ಷರಾದ ವಾಸುದೇವ ಮೇಟಿ ಹಾಗೂ ವಿಜಯನಗರ ಜಿಲ್ಲಾಧ್ಯಕ್ಷರಾದ ಎಂ ಪ್ರಕಾಶ್
ನೇತೃತ್ವದಲ್ಲಿ  ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ನೂರಾರು ರೈತ ಮುಖಂಡರು ನಗರದ ಹೊಸಪೇಟೆ ನಗರದ ಡಾ. ಬಿ. ಆರ್. ಅಂಬೇಡ್ಕರ್ ರವರ ಪುತ್ತಳಿಗೆ, ಹೂಮಾಲೆಯನ್ನು ಹಾಕುವುದರ ಮೂಲಕ ಹೊಸಪೇಟೆ ನಗರದಲ್ಲಿರುವ ಸಕ್ಕರೆ ಕಾರ್ಖಾನೆಯನ್ನು ಮುಚ್ಚಿರುವುದರ ವಿರುದ್ಧ ಆಕ್ರೋಶ ವ್ಯಕ್ಯಪಡಿಸಿದರು. ಕಾರ್ಖಾನೆ ಮರು ಸ್ಥಾಪಿಸುವ ಸಲುವಾಗಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ದೇವರ ಮನೆ ಮಹೇಶ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಪರಶುರಾಮಪ್ಪ, ಹಾಗೂ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ, ಕೊಪ್ಪಳ ಜಿಲ್ಲಾ ಅಧ್ಯಕ್ಷರು ಸೇರಿದಂತೆ. ಜಿಲ್ಲೆಯ ವಿವಿದ  ಮಾತನಾಡಿದರು, ಹೊಸಪೇಟೆಯಲ್ಲಿ ಮುಚ್ಚಿರುವಂತಹ ಸಕ್ಕರೆ ಕಾರ್ಖಾನೆಯನ್ನು ಮರುಸ್ಥಾಪನೆ ಮಾಡಬೇಕು, ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ದೊಡ್ಡಮಟ್ಟದ ಸತ್ಯಾಗ್ರಹ ಹೋರಾಟವನ್ನು ಮಾಡಲಾಗುವುದೆಂದು  ಅವರು ಸರ್ಕಾರಕ್ಕೆ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದೆ

ಇತ್ತೀಚಿನ ಸುದ್ದಿ

ಜಾಹೀರಾತು