3:22 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮೋಹಿನಿಯ ಮೋಹಜಾಲಕ್ಕೆ ಬಿದ್ದ ಒಂಟಿ ಸಲಗ: ಅರಣ್ಯ ಇಲಾಖೆಯ ಹನಿಟ್ರ್ಯಾಪ್ ಕೊನೆಗೂ ಯಶಸ್ವಿ

25/08/2022, 21:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ನಾಲ್ಕೈದು ತಿಂಗಳಿನಿಂದ ಮಲೆನಾಡಿಗರ ನಿದ್ದೆಗೆಡಿಸಿದ್ದ ಹಾವೇರಿಯ ಕಾಡಾನೆ ಕೊನೆಗೂ ಹನಿಟ್ರ್ಯಾಪ್ ಗೆ ಸಿಲುಕಿದೆ. ಮೋಹಿನಿಯ ಮೋಹಜಾಲಕ್ಕೆ ಸಿಲುಕಿದ ಟಸ್ಕರನ್ನು ಅರಣ್ಯ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಪ್ಪ ತಾಲೂಕಿನ ಜಯಪುರ ಸಮೀಪದ ಎಲೆಮಡಿಲು ಗ್ರಾಮದಲ್ಲಿ ಹನಿಟ್ರ್ಯಾಪ್ ಮೂಲಕ ಹಾವೇರಿ ಟಸ್ಕರ್ ನ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಸಫಲರಾಗಿದ್ದಾರೆ. ಮೋಹಿನಿ ಎಂಬ ಹೆಣ್ಣಾನೆಯನ್ನು ಬಿಟ್ಟು ಈ ಒಂಟಿ ಸಲಗವನ್ನು ಸೆರೆ ಹಿಡಿಯಲಾಯಿತು.ನಾಲ್ಕೈದು ತಿಂಗಳಿಂದ ಈ ಆನೆ ಮಲೆನಾಡಿಗರ ನಿದ್ದೆಗೆಡಿಸಿತ್ತು.


ಐದು ಸಾಕಾನೆಯಿಂದ ಒಂದು ಒಂಟಿ ಸಲಗಕ್ಕಾಗಿ ಕಾರ್ಯಚರಣೆ ನಡೆಸಲಾಗಿತ್ತು. 40ಕ್ಕೂ ಹೆಚ್ಚು ಸಿಬ್ಬಂದಿ 6 ದಿನದಿಂದ  ಕಾರ್ಯಾಚರಣೆ ನಡೆಸುತ್ತಿದ್ದರು. ಈ ಒಂಟಿ ಸಲಗ ಹಗಲಲ್ಲಿ ದಾಂಧಲೆ ನಡೆಸಿ ಸಂಜೆ ಪ್ರಪಾತದ ಸ್ಥಳಕ್ಕೆ ಹೋಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು