8:44 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೆಳಗಾವಿ: ಕೃಷ್ಣಾನದಿಯಲ್ಲಿ ಯುವಕ ನೀರು  ಪಾಲು; ಸ್ನಾನ ಮುಗಿಸಿ ನೀರು ಕೊಂಡೋಗುತ್ತಿದ್ದ ವೇಳೆ ದುರ್ಘಟನೆ

26/08/2022, 15:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಶ್ರಾವಣ ಮಾಸದ ಪೂಜೆಯ ನಿಮಿತ್ಯ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಿ ದೇವರಿಗೆ ನೀರು ಒಯ್ಯಲು ಆಗಮಿಸಿದ ವೇಳೆ ನದಿಯಲ್ಲಿ ಯುವಕನೋರ್ವ ಆಕಸ್ಮಿಕ ಕಾಲು ಬಿದ್ದು ನೀರು ಪಾಲಾದ ದುರ್ಘಟನೆ ಜರುಗಿದೆ.


ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ಎಂಬ ಯುವಕ ದೇವರ ಪೂಜೆಗೆ ಕೃಷ್ಣಾನದಿಯಿಂದ ಸ್ನಾನ ಮಾಡಿ ನೀರು ತರಲು ಆಗಮಿಸಿದ ವೇಳೆ ದುರ್ಘಟನೆ ಸಂಭವಿಸಿದೆ.

ಅಥಣಿ ತಾಲೂಕಿನ ಹಲ್ಯಾಳ ದರೂರ ಬ್ರಿಡ್ಜನಲ್ಲಿ ಈ ದುರ್ಘಟನೆ ಜರುಗಿದ್ದು, ಈಜು ಬರುತ್ತಿದ್ದ ವ್ಯಕ್ತಿ ಅಚಾನಕ್ ಆಗಿ ನೀರನಲ್ಲಿ ಹರಿದು ಹೋಗಿದ್ದಾನೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು