7:24 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಅಧ್ಯಕ್ಷರಾಗಲು ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವ ರಾಹುಲ್ ಗಾಂಧಿ ಮಾತ್ರ ಅರ್ಹರು: ಖರ್ಗೆ

27/08/2022, 19:05

ಬೆಂಗಳೂರು(reporterkarnataka.com): ರಾಹುಲ್ ಗಾಂಧಿಯಂತೆ ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವವರು ಬೇರೆ ಯಾರೂ ಇಲ್ಲ. ಆದ್ದರಿಂದ ಅವರನ್ನೇ ಪುನಃ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಒತ್ತಾಯಿಸಲಾಗುವುದು ಎಂದು ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಕ್ಷದ ಮತ್ತು ದೇಶದ ಹಿತಕ್ಕಾಗಿ ಮತ್ತು ಆರ್ ಎಸ್ ಎಸ್ –ಬಿಜೆಪಿ ವಿರುದ್ಧದ ಹೋರಾಟಕ್ಕಾಗಿ ಅಧಿಕಾರ ವಹಿಸಿಕೊಳ್ಳುವಂತೆ ಅವರ ಬಳಿ ವಿನಂತಿಸಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನುಡಿದರು.

ಪಕ್ಷವನ್ನು ಮುನ್ನಡೆಸುವವರು ದೇಶಾದ್ಯಂತ ಪರಿಚಿತರಾಗಿರಬೇಕು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಪಶ್ಚಿಮ ಬಂಗಾಳದಿಂದ ಗುಜರಾತ್ವರೆಗೆ ಬೆಂಬಲ ಹೊಂದಿರಬೇಕು. ಪಕ್ಷದಲ್ಲಿ ಸಂಪೂರ್ಣವಾದ ಮನ್ನಣೆ ಇರಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು