5:47 AM Wednesday21 - May 2025
ಬ್ರೇಕಿಂಗ್ ನ್ಯೂಸ್
1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ:… Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ… Karnataka CM | ಬೆಂಗಳೂರಿನಲ್ಲಿ ಮಳೆ ಹಾನಿ: ಮೇ 21ರಂದು ಇಡೀ ದಿನ… GBA | ಬೆಂಗಳೂರಿಗೆ ಭಾರಿ ಮಳೆಯಿಂದ ಹಾನಿ: ವಾರ್ ರೂಮ್‌ನಲ್ಲಿ ಮಾಹಿತಿ ಪಡೆದ… ಫಲಾನುಭವಿಗಳ ನೋಡಲು ಬಿಜೆಪಿ ನಾಯಕರುಗಳೇ ಬನ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಹ್ವಾನ Karnataka | ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ… HDK | ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರಕಾರ… ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ…

ಇತ್ತೀಚಿನ ಸುದ್ದಿ

ಕಲಬುರಗಿಯ ಮಲ್ಲಾಬಾದ್: ಮಲಗಿದ್ದ ಮಹಿಳೆಯ ಮೈ ಏರಿ ಹೆಡೆ ಬಿಚ್ಚಿ ಕುಳಿತ ನಾಗರಹಾವು!!

27/08/2022, 22:40

ಮುತ್ತಪ್ಪ ಬಸವರಾಯ ಪಡಸಾಲಗಿ ಕಲಬುರಗಿ

info.reporterkarnataka.com

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ಮಲಗಿದ್ದ ಮಹಿಳೆಯೊಬ್ಬರ ಮೈಮೇಲೆ ಏರಿ ನಾಗರಹಾವೊಂದು ಹೆಡೆ ಎತ್ತಿ ಕುಳಿತ ಅಚ್ಚರಿಯ ಭಯಾನಕ ಘಟನೆ ನಡೆದಿದೆ. ಭಾಗಮ್ಮ ಬಡದಾಳ್ ಎಂಬುವರ ಜಮೀನಿನಲ್ಲಿ ಈ ಘಟನೆ ಜರುಗಿದೆ.

ಭಾಗ್ಯಮ್ಮ ಅವರು ತಮ್ಮ ಜಮೀನಿನಲ್ಲಿ ಪಡಿಮಂಚದ ಮೇಲೆ ಮಲಗಿದ್ದಾಗ ನಾಗರಹಾವೊಂದು ಸರಕ್ಕನೆ ಅವರ ಮೈಮೇಲೆ ಏರಿ ಹೆಡೆ ಎತ್ತಿ ಕುಳಿತೇ ಬಿಟ್ಟಿತು. ಹಾವು ಕೆಲವು ನಿಮಿಷಗಳ ಕಾಲ ಹಾಗೆ ಮೈಮೇಲೆ ಹೆಡೆಎತ್ತಿ ಕುಳಿತು ಬಿಟ್ಟಿತ್ತು. ಭಾಗ್ಯಮ್ಮ ಅವರು ಭಯದಲ್ಲಿ ಮೈಯನ್ನು ಕೊಡವಿ ಕೊಳ್ಳದೆ ಕ್ಷೀಣ ಸ್ವರದಲ್ಲಿ ಕೂಗುತ್ತಿದ್ದರು. ನಂತರ ಹಾವು ಇಳಿದು ಹೋಯಿತು.

ಇತ್ತೀಚಿನ ಸುದ್ದಿ

ಜಾಹೀರಾತು