2:57 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಕಲಬುರಗಿಯ ಮಲ್ಲಾಬಾದ್: ಮಲಗಿದ್ದ ಮಹಿಳೆಯ ಮೈ ಏರಿ ಹೆಡೆ ಬಿಚ್ಚಿ ಕುಳಿತ ನಾಗರಹಾವು!!

27/08/2022, 22:40

ಮುತ್ತಪ್ಪ ಬಸವರಾಯ ಪಡಸಾಲಗಿ ಕಲಬುರಗಿ

info.reporterkarnataka.com

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ಮಲಗಿದ್ದ ಮಹಿಳೆಯೊಬ್ಬರ ಮೈಮೇಲೆ ಏರಿ ನಾಗರಹಾವೊಂದು ಹೆಡೆ ಎತ್ತಿ ಕುಳಿತ ಅಚ್ಚರಿಯ ಭಯಾನಕ ಘಟನೆ ನಡೆದಿದೆ. ಭಾಗಮ್ಮ ಬಡದಾಳ್ ಎಂಬುವರ ಜಮೀನಿನಲ್ಲಿ ಈ ಘಟನೆ ಜರುಗಿದೆ.

ಭಾಗ್ಯಮ್ಮ ಅವರು ತಮ್ಮ ಜಮೀನಿನಲ್ಲಿ ಪಡಿಮಂಚದ ಮೇಲೆ ಮಲಗಿದ್ದಾಗ ನಾಗರಹಾವೊಂದು ಸರಕ್ಕನೆ ಅವರ ಮೈಮೇಲೆ ಏರಿ ಹೆಡೆ ಎತ್ತಿ ಕುಳಿತೇ ಬಿಟ್ಟಿತು. ಹಾವು ಕೆಲವು ನಿಮಿಷಗಳ ಕಾಲ ಹಾಗೆ ಮೈಮೇಲೆ ಹೆಡೆಎತ್ತಿ ಕುಳಿತು ಬಿಟ್ಟಿತ್ತು. ಭಾಗ್ಯಮ್ಮ ಅವರು ಭಯದಲ್ಲಿ ಮೈಯನ್ನು ಕೊಡವಿ ಕೊಳ್ಳದೆ ಕ್ಷೀಣ ಸ್ವರದಲ್ಲಿ ಕೂಗುತ್ತಿದ್ದರು. ನಂತರ ಹಾವು ಇಳಿದು ಹೋಯಿತು.

ಇತ್ತೀಚಿನ ಸುದ್ದಿ

ಜಾಹೀರಾತು