10:51 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕಾಶೀ ಮಠದಲ್ಲಿ ವಿನಾಯಕ ಚತುರ್ಥಿ: ಮಹಾಗಣಪತಿ ದೇವರ ಮೃತ್ತಿಕಾ ವಿಗ್ರಹ ಪ್ರತಿಷ್ಠಾಪನೆ

31/08/2022, 18:46

ಚಿತ್ರ: ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com) : ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವ್ರತ ಆಚರಿಸುತ್ತಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ಮಠದಲ್ಲಿ ಗಣೇಶಚತುರ್ಥಿ ಪ್ರಯುಕ್ತ ಶ್ರೀ ಮಹಾಗಣಪತಿ ದೇವರ ಮೃತ್ತಿಕಾ ವಿಗ್ರಹವನ್ನು ಶ್ರೀಗಳವರು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದರು.

ಐದು ದಿನಗಳ ಪರ್ಯಂತ ಆಚರಣೆ ನಡೆಯಲಿದ್ದು ಸಾವಿರಾರು ಭಜಕರು ಭಾಗವಹಿಸಲಿರುವರು.

 

ಇತ್ತೀಚಿನ ಸುದ್ದಿ

ಜಾಹೀರಾತು