1:16 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೊಪ್ಪ ದಯಂಬಳ್ಳಿಯಲ್ಲಿ ರಣಭೀಕರ ಮಳೆ: ಭತ್ತದ ಬೆಳೆ ನೀರುಪಾಲು; ವರ್ಷದ ತುತ್ತು ಕಳೆದುಕೊಂಡ ರೈತರು ಕಂಗಾಲು

01/09/2022, 22:12

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnatak.com

ಜಿಲ್ಲೆಯಲ್ಲಿ ಸುರಿದ ರಣಭೀಕರ ಮಳೆಗೆ  ಕೊಪ್ಪ ತಾಲೂಕಿನ ದಯಂಬಳ್ಳಿ ಗ್ರಾಮದಲ್ಲಿ ಹತ್ತಾರು ಎಕರೆ ಭತ್ತದ ಬೆಳೆ ನಾಶವಾಗಿದೆ. ಕೇವಲ 2 ತಾಸಿನಲ್ಲಿ 9 ಇಂಚು ಮಳೆ ಸುರಿದಿದೆ.


ಜಯಪುರ, ಬಾಳೆಮನೆ, ಮಕ್ಕಿಕೊಪ್ಪ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಬುಧವಾರ ಸಂಜೆ ಸುರಿದ ಈ ರಣಭೀಕರ ಮಳೆಗೆ ಕಾಫಿನಾಡಿಗರು ತತ್ತರಿಸಿ ಹೋಗಿದ್ದಾರೆ. ಭಾರಿ ಮಳೆಯಿಂದ ಭತ್ತದ ಗದ್ದೆ ಸಂಪೂರ್ಣ ಮುಳುಗಿ ಹೋಗಿದೆ. ಗದ್ದೆಯ ಮೇಲೆ ಭಾರೀ ಪ್ರಮಾಣದಲ್ಲಿ ಮರಳು ಶೇಖರವಾಗಿದೆ. ವರ್ಷದ ಕೂಳನ್ನು ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು