9:38 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಸಂಘನಿಕೇತನ 75ನೇ ಗಣೇಶೋತ್ಸವ: ಲೋಕ ಕಲ್ಯಾಣಾರ್ಥ ಸಹಸ್ರ ಮೋದಕ ಹವನ               

03/09/2022, 11:03

ಚಿತ್ರ : ಮಂಜು ನೀರೇಶ್ವಾಲ್ಯ                   

ಮಂಗಳೂರು(reporterkarnataka.com) : ನಗರದ ಸಂಘನಿಕೇತನದಲ್ಲಿ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಲೋಕ ಕಲ್ಯಾಣಾರ್ಥ ಶ್ರೀನಿವಾಸ ನಿಗಮಾಗಮ ಪಾಠಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶ ಅಷ್ಟೋತ್ತರ ಶತನಾಮ , ಅಥರ್ವಶೀರ್ಷ ಜಪ ಹಾಗೂ ಸಹಸ್ರ ಮೋದಕ ಹವನ ವೇದಮೂರ್ತಿ  ಎಸ್. ಸುಧಾಕರ್ ಭಟ್ ರವರ ಮಾರ್ಗದರ್ಶನದಲ್ಲಿ ನೆರವೇರಿತು . ಸಾಂಸ್ಕ್ರತಿಕ ಕಾರ್ಯಕ್ರಮ ಭವ್ಯ ವೇದಿಕೆಯಲ್ಲಿ ಆಳ್ವಾಸ್ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ನಡೆಯಿತು.


ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಪ್ರಧಾನ ಕಾರ್ಯದರ್ಶಿ ಎಂ . ಸತೀಶ್ ಪ್ರಭು , ಸುರೇಶ ಕಾಮತ್ , ಉಪಾಧ್ಯಕ್ಷರಾದ ಜೆ . ಕೆ ರಾವ್ , ಆನಂದ ಪಾಂಗಳ , ಕೆ ಪಿ ಟೈಲಾರ್ , ಅಭಿಷೇಕ್ ಭಂಡಾರಿ , ಜೀವನರಾಜ್ ಶೆಣೈ,  ಕೇಶವ  ಸ್ಮ್ರತಿ ಸಂವರ್ಧನ ಸಮಿತಿಯ ವಿನೋದ್ ಶೆಣೈ , ರಘುವೀರ್ ಕಾಮತ್ , ಎಸ್. ಆರ್. ಕುಡ್ವ , ಗಣೇಶ್ ಪ್ರಸಾದ್ , ಜಯಪ್ರಕಾಶ್ ಮಂಗಳಾದೇವಿ ಸ್ವಾಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು