3:56 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ ಭಜನಾ ಕಾರ್ಯಕ್ರಮ; ಸಹಸ್ರ ಮೋದಕ ಹವನ

03/09/2022, 16:31

ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಅಂಗವಾಗಿ ಗೌಡ ಸಾರಸ್ವತ ಮಹಿಳಾ ವೃಂದದ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಶನಿವಾರ ನಡೆಯಿತು.


ಮಧ್ಯಾಹ್ನ 12.15ಕ್ಕೆ ಸಹಸ್ರ ಮೋದಕ ಹವನ ನಡೆಯಿತು. ಮಧ್ಯಾಹ್ನ 1.30ರಿಂದ ಭಜನಾ ಕಾರ್ಯಕ್ರಮ ಮೇಳೈಸಿತು. 1.45ಕ್ಕೆ ಮಹಾ ನೈವೇದ್ಯ ಹಾಗೂ ಮಧ್ಯಾಹ್ನ 2 ಗಂಟೆಗೆ ಮಹಾಪೂಜೆ ನೆರವೇರಿತು.

ಬೆಂಗಳೂರು ಕಾಶಿ ಮಠ ವ್ಯವಸ್ಥಾಪನ ಸಮಿತಿ ವತಿಯಿಂದ ಗಣೇಶೋತ್ಸವ ಆಗಸ್ಟ್ 31ರಂದು ಆರಂಭಗೊಂಡಿದ್ದು, ಸೆ.4ರ ವರೆಗೆ ನಡೆಯಲಿದೆ. ಗಣೇಶೋತ್ಸವ ಅಂಗವಾಗಿ ನಿನ್ನೆ ವಿಶೇಷ ಚೆಂಡೆ ವಾದನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು