8:05 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಣಪನಿಗೆ ತಿರಂಗ ಅಲಂಕಾರ

03/09/2022, 19:14

ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಪ್ರಯುಕ್ತ ದೇಶದ 75ನೇ ಸ್ವಾತಂತ್ರ್ಯೊತ್ಸವ ಸವಿ ನೆನಪಿಗಾಗಿ ಗಣಪತಿ ದೇವರಿಗೆ ತಿರಂಗದ ಅಲಂಕಾರ ಸೇವೆ ಮಾಡಲಾಯಿತು.
ಇದಕ್ಕೆ ಮುನ್ನ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಗೌಡ ಸಾರಸ್ವತ ಮಹಿಳಾ ವೃಂದದ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.


ಮಧ್ಯಾಹ್ನ 12.15ಕ್ಕೆ ಸಹಸ್ರ ಮೋದಕ ಹವನ ನಡೆಯಿತು. ಮಧ್ಯಾಹ್ನ 1.30ರಿಂದ ಭಜನಾ ಕಾರ್ಯಕ್ರಮ ಮೇಳೈಸಿತು. 1.45ಕ್ಕೆ ಮಹಾ ನೈವೇದ್ಯ ಹಾಗೂ ಮಧ್ಯಾಹ್ನ 2 ಗಂಟೆಗೆ ಮಹಾಪೂಜೆ ನೆರವೇರಿತು.
ಬೆಂಗಳೂರು ಕಾಶಿ ಮಠ ವ್ಯವಸ್ಥಾಪನ ಸಮಿತಿ ವತಿಯಿಂದ ಗಣೇಶೋತ್ಸವ ಆಗಸ್ಟ್ 31ರಂದು ಆರಂಭಗೊಂಡಿದ್ದು, ಸೆ.4ರ ವರೆಗೆ ನಡೆಯಲಿದೆ. ಗಣೇಶೋತ್ಸವ ಅಂಗವಾಗಿ ನಿನ್ನೆ ವಿಶೇಷ ಚೆಂಡೆ ವಾದನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು