4:32 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ನಾಸಾ ಚಂದ್ರಯಾನಕ್ಕೆ ಮತ್ತೆ ಅಡ್ಡಿ: ಇಂಧನ ಸೋರಿಕೆಯಿಂದ ರಾಕೆಟ್‌ ಉಡಾವಣೆ ವಿಳಂಬ

04/09/2022, 13:04

ಕೇಪ್‌ ಕ್ಯಾನವೆರಲ್‌(reporterkarnataka.com): ಚಂದ್ರನ ಮೇಲೆ ಮತ್ತೊಮ್ಮೆಮನುಷ್ಯನನ್ನು ಕಳುಹಿಸಿ ಇತಿಹಾಸ ಸೃಷ್ಟಿಸುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ನಾಸಾ) ಮಹತ್ವಾಕಾಂಕ್ಷೆ ಯೋಜನೆಗೆ  ಮತ್ತೊಮ್ಮೆ ಅಡ್ಡಿಯಾಗಿದೆ. 

ಉಡಾವಣೆಗೆ ಸಜ್ಜಾಗಿದ್ದ 322 ಅಡಿ ಉದ್ದದ ರಾಕೆಟ್‌ನಲ್ಲಿ ಇಂಧನ ಸೋರಿಕೆಯಾಗುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ವಿಜ್ಞಾನಿಗಳ ತಂಡ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು.

ಇಂಧನ ಸೋರಿಕೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ನಾಸಾ ತಿಳಿಸಿದೆ.

ಎಂಜಿನಿಯರ್‌ಗಳು ದೋಷವನ್ನು ಸರಿಪಡಿಸಿದ ನಂತರ, ಎರಡು ಗಂಟೆ ತಡವಾಗಿ ರಾಕೆಟ್‌ ಅನ್ನು ಉಡಾವಣೆ ಮಾಡಲಾಯಿತು.

ಸೋಮವಾರ ಕೂಡ ಇಂಧನ ಸೋರಿಕೆ ಮತ್ತು ಎಂಜಿನ್‌ನಲ್ಲಿ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಕೊನೇ ಕ್ಷಣದಲ್ಲಿ ರಾಕೆಟ್‌ ಉಡಾವಣೆಯನ್ನು ಸ್ಥಗಿತಗೊಳಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು