1:17 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ನಾಸಾ ಚಂದ್ರಯಾನಕ್ಕೆ ಮತ್ತೆ ಅಡ್ಡಿ: ಇಂಧನ ಸೋರಿಕೆಯಿಂದ ರಾಕೆಟ್‌ ಉಡಾವಣೆ ವಿಳಂಬ

04/09/2022, 13:04

ಕೇಪ್‌ ಕ್ಯಾನವೆರಲ್‌(reporterkarnataka.com): ಚಂದ್ರನ ಮೇಲೆ ಮತ್ತೊಮ್ಮೆಮನುಷ್ಯನನ್ನು ಕಳುಹಿಸಿ ಇತಿಹಾಸ ಸೃಷ್ಟಿಸುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ನಾಸಾ) ಮಹತ್ವಾಕಾಂಕ್ಷೆ ಯೋಜನೆಗೆ  ಮತ್ತೊಮ್ಮೆ ಅಡ್ಡಿಯಾಗಿದೆ. 

ಉಡಾವಣೆಗೆ ಸಜ್ಜಾಗಿದ್ದ 322 ಅಡಿ ಉದ್ದದ ರಾಕೆಟ್‌ನಲ್ಲಿ ಇಂಧನ ಸೋರಿಕೆಯಾಗುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ವಿಜ್ಞಾನಿಗಳ ತಂಡ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು.

ಇಂಧನ ಸೋರಿಕೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ನಾಸಾ ತಿಳಿಸಿದೆ.

ಎಂಜಿನಿಯರ್‌ಗಳು ದೋಷವನ್ನು ಸರಿಪಡಿಸಿದ ನಂತರ, ಎರಡು ಗಂಟೆ ತಡವಾಗಿ ರಾಕೆಟ್‌ ಅನ್ನು ಉಡಾವಣೆ ಮಾಡಲಾಯಿತು.

ಸೋಮವಾರ ಕೂಡ ಇಂಧನ ಸೋರಿಕೆ ಮತ್ತು ಎಂಜಿನ್‌ನಲ್ಲಿ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಕೊನೇ ಕ್ಷಣದಲ್ಲಿ ರಾಕೆಟ್‌ ಉಡಾವಣೆಯನ್ನು ಸ್ಥಗಿತಗೊಳಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು