2:20 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯಧನ ರಾಜೇಶ್ ಕೆಂಚನಕೆರೆಗೆ ಹಸ್ತಾಂತರ

04/09/2022, 16:57

ಮೂಡುಬಿದರೆ(reporterkarnataka.com):ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯವನ್ನು ವಿಜಯಾ ಕಲಾವಿದರಾದ ರಾಜೇಶ್ ಕೆಂಚನಕೆರೆ ಅವರಿಗೆ ಹಸ್ತಾಂತರಿಸಲಾಯಿತು.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಆರದಿರಲಿ ಬದುಕು ಆರಾಧನಾ ತಂಡದಿಂದ 30 ಸಾವಿರ ರೂಪಾಯಿ  ಧನ ಸಹಾಯವನ್ನು ಅವರ ಪತ್ನಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ಸುಜಿತ್ ಶೆಟ್ಟಿ, ಅಭಿ ಷೇಕ್ ಶೆಟ್ಟಿ, ದೇವಿ ಪ್ರಸಾದ್, ದೀನ್ ರಾಜ್ ಕೆ. ಬಸವರಾಜ್ ಮಂತ್ರಿ, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ಧನಂಜಯ ಶೆಟ್ಟಿ, ಲೀಲೇಶ್ ನೀಲೇಶ್ ಶೆಟ್ಟಿಗಾರ್, ಪ್ರಭಾಕರ ಮಂಗಳೂರು,  

ಗಣೇಶ್ ಪೈ, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು