6:26 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯಧನ ರಾಜೇಶ್ ಕೆಂಚನಕೆರೆಗೆ ಹಸ್ತಾಂತರ

04/09/2022, 16:57

ಮೂಡುಬಿದರೆ(reporterkarnataka.com):ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯವನ್ನು ವಿಜಯಾ ಕಲಾವಿದರಾದ ರಾಜೇಶ್ ಕೆಂಚನಕೆರೆ ಅವರಿಗೆ ಹಸ್ತಾಂತರಿಸಲಾಯಿತು.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಆರದಿರಲಿ ಬದುಕು ಆರಾಧನಾ ತಂಡದಿಂದ 30 ಸಾವಿರ ರೂಪಾಯಿ  ಧನ ಸಹಾಯವನ್ನು ಅವರ ಪತ್ನಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ಸುಜಿತ್ ಶೆಟ್ಟಿ, ಅಭಿ ಷೇಕ್ ಶೆಟ್ಟಿ, ದೇವಿ ಪ್ರಸಾದ್, ದೀನ್ ರಾಜ್ ಕೆ. ಬಸವರಾಜ್ ಮಂತ್ರಿ, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ಧನಂಜಯ ಶೆಟ್ಟಿ, ಲೀಲೇಶ್ ನೀಲೇಶ್ ಶೆಟ್ಟಿಗಾರ್, ಪ್ರಭಾಕರ ಮಂಗಳೂರು,  

ಗಣೇಶ್ ಪೈ, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು