12:04 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಜಿಲ್ಲೆಯಲ್ಲೂ ರಾಜ್ಯ ಸರಕಾರದ ನಿಯಮವನ್ನು ಜಾರಿ ಗೊಳಿಸಲು ಮಾಜಿ ಸಚಿವ ರಮಾನಾಥ್ ರೈ ಸೂಚನೆ

10/05/2021, 22:54

ಮಂಗಳೂರು(reporterkarnatakanews): ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಮುನ್ನ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು.ಆದರೆ ದ.ಕ ಜಿಲ್ಲೆಯಲ್ಲಿ ಏಕಾ ಏಕಿ ಲಾಕ್ ಡೌನ್ ವಿಧಿಸಲಾಗಿತ್ತು.ಜನರು ಈಗಾಗಲೇ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದಾರೆ.ಜಿಲ್ಲೆಯಲ್ಲಿ ಪ್ರತ್ಯೇಕ ನಿಯಮ ವಿಧಿಸುವು ದರಿಂದ ಜನರು ಇನ್ನಷ್ಟು ಸಂಕಷ್ಟಕ್ಕೆ ಒಳಗಾಗುತ್ತಾರೆ.ಅಗತ್ಯ ಸಾಮಗ್ರಿಗಳ ಖರೀದಿಗೆ ಕಡಿಮೆ ಸಮಯ ನೀಡುದರಿಂದ ಅಂಗಡಿಗಳಲ್ಲಿ ಜನ ಜಂಗುಳಿ ಜಾಸ್ತಿಯಾಗುತ್ತದೆ.ಎಂದು ರಮಾನಾಥ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಸೋಂಕಿನ ವಿರುದ್ಧ ಹೊರಡುವಾಗ ಜಿಲ್ಲೆಯ,ತಜ್ಞರ,ಸಾಮಾಜಿಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಆಗ ಸೋಂಕು ನಿಯಂತ್ರಕ್ಕೆ ತರಲು ಸಹಕಾರಿ ಆಗಬಹುದು.ಹಾಗೂ ಕೋವಿಡ್ ನಿಯಮದ ಸೂಚನೆಯಂತೆ ಮೀನು ಮಾರಾಟಕ್ಕೆ ಅವಕಾಶ ಕೊಡಿ ಎಂದು ರಮಾನಾಥ್ ರೈ ದ.ಕ ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು