8:38 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಅವಧಿ ಮೀರಿ ಪಾರ್ಟಿ: ಬೆಂಗಳೂರಿನ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ; 100 ಮಂದಿ ವಶಕ್ಕೆ

04/09/2022, 20:32

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ಅವಧಿಗೆ ಮೀರಿ ಪಾರ್ಟಿ ಮಾಡಿದ ಆರೋಪದ ಮೇಲೆ ನಗರದ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು, 100 ಮಂದಿಯನ್ನು ವಶಕ್ಕೆ ಪಡೆದಿದೆ.

ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯಲ್ಲಿರುವ ಹೋಟೆಲ್​ನಲ್ಲಿ ನಸುಕಿನ ಜಾವ 3 ಗಂಟೆವರೆಗೂ ಪಾರ್ಟಿ ನಡೆಯುತ್ತಿತ್ತು. ಎಸಿಪಿ ರೀನಾ, ಇನ್ಸ್​ಪೆಕ್ಟರ್​ ಗೋವಿಂದರಾಜು ತಂಡದಿಂದ ದಾಳಿ ಮಾಡಿದೆ.

ದಾಳಿ ವೇಳೆ ಪಾರ್ಟಿಯಲ್ಲಿ ಬಳಸುತ್ತಿದ್ದ ನಗದು, ಮದ್ಯ ಜಪ್ತಿ ಮಾಡಲಾಗಿದೆ. ಕಳೆದ ಎರಡು ವೀಕೆಂಡ್​ನಿಂದ ಒವರ್ ಟೈಮ್ ಪಾರ್ಟಿ ನಡೆಯುತ್ತಿದೆ ಎಂದು ಸಿಸಿಬಿಗೆ ಮಾಹಿತಿ ನೀಡಿದ್ದು, ಮಾಹಿತಿ ಅನ್ವಯ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಗಳಿಂದ ದಾಳಿ ಮಾಡಿದೆ. ಹೋಟೆಲ್ ಹಾಗೂ ಪಾರ್ಟಿ ಆಯೋಜಕರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು