7:28 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಇತಿಹಾಸದಲ್ಲೇ ದಾಖಲೆ ಮಳೆ: ಕಾಫಿನಾಡು ಚಿಕ್ಕಮಗಳೂರು ಕಂಗಾಲು; ಒಂದೇ ತಾಸಿನಲ್ಲಿ 200 ಮಿ.ಮೀ.ಗೂ ಅಧಿಕ ಮಳೆ

05/09/2022, 19:19

ಚಿಕ್ಕಮಗಳೂರು(reporterkarnataka.com): ಕೇವಲ ಒಂದು ತಾಸು ಸುರಿದ ರಕ್ಕಸ ಮಳೆಗೆ ಕಾಫಿನಾಡಿನ ಜನರು ತತ್ತರಿಸಿ ಹೋಗಿದ್ದಾರೆ. ಸಾರಗೋಡಿನಲ್ಲಿ ಒಂದೇ ಗಂಟೆಗೆ 200 ಮಿ.ಮೀ.ಗೂ ಅಧಿಕ ಮಳೆಯಾಗಿದೆ.

ಚಿಕ್ಕಮಗಳೂರು ಸಾರಗೋಡು, ಹುಯಿಗೆರೆ ಸುತ್ತಮುತ್ತ ಭಾರೀ ಮಳೆಯಾಗಿದ್ದು, ಸಾರಗೋಡಿನಲ್ಲಿ ಒಂದೇ ಗಂಟೆಗೆ 200 ಮಿ.ಮೀ.ಗೂ ಅಧಿಕ ಮಳೆ ಸುರಿದಿದೆ.

ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ನೀರಿನ ರಭಸಕ್ಕೆ  ಕಾಂಪೌಂಡ್ ಗಳು ಕುಸಿತಗೊಂಡಿವೆ. ರಸ್ತೆ ಮೇಲೆ ನದಿಯಂತೆ ಮಳೆ ನೀರು ಹರಿಯುತ್ತಿದ್ದು, ಒಂದೇ ಗಂಟೆಗೆ ದಾಖಲೆ ಮಳೆ ಕಂಡು ಕಾಫಿನಾಡಿಗರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು