10:48 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕಲಿಯುಗದ ಕರ್ಣ ಪಮ್ಮಿ ಕೊಡಿಯಾಲ್ ಬೈಲ್ ಗೆ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ಸನ್ಮಾನ

05/09/2022, 22:47

ಮಂಗಳೂರು(reporterkarnataka.com):ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ, ತನ್ನನ್ನು ತಾನು ತೊಡಗಿಸಿಕೊಂಡು ಸ್ವಾರ್ಥವಿಲ್ಲದೆ ಅಹಂ ಪಡೆಯದೇ ಹೆಸರು ಬಿರುದು ಬಯಸದೆ ಉತ್ತಮ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಜನ ಮೆಚ್ಚಿದ ನಾಯಕ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ ಬಿಜೈ ಕೆಎಸ್ಸಾರ್ಟಿಸಿ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ವತಿಯಿಂದ ಸನ್ಮಾನಿಸಲಾಯಿತು.

ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯ ತುಳು ಅಧ್ಯಯನ ಪೀಠದ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ  ಜಾನಪದ ಪರಿಷತ್ ಇದರ ಅಧ್ಯಕ್ಷ ರಾಗಿರುವ ಇವರು ಕೊರೋನಾ ಸಂದರ್ಭದಲ್ಲಿ ಅದೆಷ್ಟು ಮಂದಿ ಬಡವರಿಗೆ ಅಕ್ಕಿ ದವಸ ಧಾನ್ಯದ ಕಿಟ್ಟಗಳನ್ನು ವಿತರಿಸಿದ ದೇವತಾ ಮನುಷ್ಯ. ಒಂದು ಕೈಯಲ್ಲಿ ಕೊಟ್ಟದು ಇನೊಂದು ಕೈಗೆ ಗೊತ್ತಾಗ ಬಾರದು ಎನ್ನುವ ಮನೋಭಾವ ಇವರದ್ದು, ಬಡವರ ಸೇವೆಯೇ ದೇವರ ಸೇವೆ ಎನ್ನುವ ಇವರು ರಿಕ್ಷಾ ಚಾಲಕರಿಗೆ ಅನ್ಯಾಯವಾದಾಗ ಎದುರು ಬಂದು ಅವರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ. ನನಗೆ ಯಾವುದೇ ಸನ್ಮಾನ ಬೇಡ ನಾನು ನನ್ನಿದಾದ ಉಪಕಾರವನ್ನು ಯಾವತ್ತು ಮಾಡುತೇನೆ. ನಿಮ್ಮ ಒಟ್ಟಿಗೆ ಇರುತ್ತೇನೆ.

ಎನ್ನುವ ಕಲಿಯುಗದ ಕರ್ಣನಿಗೆ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘದವರು ಒತ್ತಾಯಪೂರ್ವಕವಾಗಿ ಸನ್ಮಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು