8:03 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬೆಂಗಳೂರು ಕಾಶಿ ಮಠ ಗಣೇಶೋತ್ಸವಕ್ಕೆ ಸಚಿವ ಅಶ್ವಥ್ ನಾರಾಯಣ ಭೇಟಿ: ಪೂಜೆ ಸಲ್ಲಿಕೆ

06/09/2022, 06:16

ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪಕ ಸಮಿತಿ ಆಶ್ರಯದಲ್ಲಿ ನಡೆದ ಗಣೇಶೋತ್ಸವಕ್ಕೆ ಸಚಿವ ಅಶ್ವಥ್ ನಾರಾಯಣ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಮಾಜಿ ಉಪ ಮುಖ್ಯಮಂತ್ರಿಯೂ ಆಗಿರುವ ಅಶ್ವಥ್ ನಾರಾಯಣ ಅವರು ಗಣೇಶೋತ್ಸವ ಕೊನೆಯ ದಿನದ ಶೋಭಾಯಾತ್ರೆ ವೇಳೆ ಭೇಟಿ ಕೊಟ್ಟು ಸಿದ್ದಿ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಚಿವರು ಬೆಂಗಳೂರು ಕಾಶಿಮಠದ ಮುಖ್ಯಸ್ಥರಲ್ಲಿ, ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಉದ್ಯಮಿ ಹಾಗೂ ದಾನಿಯಾದ ಡಾ. ದಯಾನಂದ ಪೈ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು