12:25 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕ್ರಿಕೆಟ್ ಗೆ ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ವಿದಾಯ: 13 ವರ್ಷ ಅಂತಾರಾಷ್ಟ್ರೀಯ ಪಂದ್ಯ ಆಡಿದ ಹೆಗ್ಗಳಿಕೆ

06/09/2022, 21:26

ಮುಂಬೈ(reporterkarnataka.com):
ಟೀಂ ಇಂಡಿಯಾ ಆಟಗಾರ‌ ಸುರೇಶ್ ರೈನಾ ಎಲ್ಲ ಮಾದರಿಯ ಕ್ರಿಕೆಟ್​​ ಫಾರ್ಮ್ಯಾಟ್​ಗಳಿಗೆ ಗುಡ್​ಬೈ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ನಿವೃತ್ತಿ ಬಗ್ಗೆ ಅವರು ಘೋಷಣೆ ಮಾಡಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಾನು ವಿದಾಯ ಹೇಳುತ್ತಿದ್ದೇನೆ. ದೇಶ ಮತ್ತು ನನ್ನ ರಾಜ್ಯ ಉತ್ತರ ಪ್ರದೇಶವನ್ನ ಪ್ರತಿನಿಧಿಸುವುದು ಒಂದು ಸಂಪೂರ್ಣ ಗೌರವವಾಗಿದೆ.

ನನ್ನ ಕ್ರಿಕೆಟ್ ಬದುಕಿನಲ್ಲಿ ಸಹಕಾರ ನೀಡಿದ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್, ಚೆನ್ನೈ ಐಪಿಎಲ್, ರಾಜೀವ್ ಶುಕ್ಲಾ, ನನ್ನ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

13 ವರ್ಷಗಳ ಕಾಲ ಅಂತಾರಾಷ್ಟ್ರೀಯ ಪಂದ್ಯಗಳನ್ನ ಆಡಿರುವ ಸುರೇಶ್ ರೈನಾ, 18 ಟೆಸ್ಟ್​ ಪಂದ್ಯಗಳು, 226 ಏಕದಿನ ಪಂದ್ಯ ಹಾಗೂ 78 ಟಿ-20 ಪಂದ್ಯಗಳನ್ನ ಆಡಿದ್ದಾರೆ. ಮಾತ್ರವಲ್ಲ, ಟೀಂ ಇಂಡಿಯಾವನ್ನು ಮುನ್ನೆಡಿಸಿ ಕೀರ್ತಿಯೂ ಇವರಿಗೆ ಸಲ್ಲುತ್ತದೆ. ಕಳೆದ ಬಾರಿಯ ಐಪಿಎಲ್​ನಲ್ಲಿ ರೈನಾರನ್ನ ಚೆನ್ನೈ ಸೂಪರ್ ಕಿಂಗ್ಸ್​ ಕೈಬಿಟ್ಟಿತ್ತು. ಹರಾಜು ಪ್ರಕ್ರಿಯೆಯಲ್ಲಿ ಅನ್​ಸೋಲ್ಡ್​ ಆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು