3:14 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಆರೋಪ: ತುಮಕೂರು, ವಿಜಯಪುರದ11 ಮಂದಿ ಸಿಐಡಿ ಬಲೆಗೆ

07/09/2022, 13:46

ತುಮಕೂರು/ವಿಜಯಪುರ(reporterkarnataka.com): ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಅಕ್ರಮದ ಆರೋಪದ ಮೇಲೆ ಸಿಐಡಿ ಅಧಿಕಾರಿಗಳು 11 ಮಂದಿಯನ್ನು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆಯ 10 ಜನ ಹಾಗೂ ವಿಜಯಪುರದ ಒಬ್ಬ ಶಿಕ್ಷಕನನ್ನು ಬಂಧಿಸಲಾಗಿದ್ದು, ಅವರನ್ನು ಬುಧವಾರ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಆರೋಪಿಗಳಲ್ಲಿ ತುಮಕೂರಿನ 10 ಜನ ಹಾಗೂ ವಿಜಯಪುರದ ಓರ್ವ ಶಿಕ್ಷಕ ಸಿಐಡಿ ಅಧಿಕಾರಿಗಳ ಕೈಯಲ್ಲಿ ಸೆರೆಯಾಗಿದ್ದಾರೆ. ಶಮೀನಾಜ್, ರಾಜೇಶ್ವರಿ ಜಗ್ಲಿ, ಕಮಲಾ, ನಾಗರತ್ನ, ದಿನೇಶ್, ನವೀನ್ ಹನುಮಗೌಡ, ನವೀನ್ ಕುಮಾರ್, ದೇವೇಂದ್ರ ನಾಯ್ಕ್, ಹರೀಶ್ ಆರ್, ಪ್ರಸನ್ನ ಬಿ.ಎಂ ಹಾಗೂ ಮಹೇಶ ಶ್ರೀಮಂತ ಸೂಸಲಾಡಿ ಬಂಧಿತ ಆರೋಪಿಗಳು.  ಸಿಐಡಿ ತಂಡ ಮತ್ತೋರ್ವ ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು