2:03 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕುತೂಹಲ ಮೂಡಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಆರೆಸ್ಸೆಸ್ ಮುಖಂಡ ದೇಶಪಾಂಡೆ ಭೇಟಿ: ಏನು ನಡೆಯಿತು ಚರ್ಚೆ?

26/06/2021, 17:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿಯಲ್ಲಿ ಆರೆಸ್ಸೆಸ್ ನ ಉತ್ತರ ಪ್ರಾಂತದ ಮುಖಂಡರಾದ ಅರವಿಂದ ರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು.ಎರಡು ದಿನಗಳ ಹಿಂದೆಯಷ್ಟೇ ಮಾಧ್ಯಮದ ಮುಂದೆ ರಾಜಿನಾಮೆ ನೀಡುವ ಕುರಿತು ಮಾತನಾಡಿದ ಜಾರಕಿಹೊಳಿ ಅವರು ಆರೆಸ್ಸೆಸ್ ಮುಖಂಡರ ಮನೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜಾರಕಿಹೊಳಿ ಅವರು ಅಥಣಿ ಶಾಸಕ ಮಹೇಶ್ ಕುಮ್ಟಳ್ಳಿ ಅವರ ಜೊತೆ ಸುಮಾರು ಕೂಡ ಚರ್ಚೆ ನಡೆಸಿದರು


ನಂತರ ಮಾಧ್ಯಮದ ಜತೆ ಮಾತಾಡಿದ ರಮೇಶ್ ಜಾರಕಿಹೊಳಿ, ಕೊರೊನಾದಿಂದ ಮರಣ ಹೊಂದಿದ ನಮ್ಮ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದೆ. ಹಾಗೂ  ಅಥಣಿ ಭೇಟಿಯಲ್ಲಿ ವಿಶೇಷತೆ ಏನು ಇಲ್ಲ . ಮುಂಬರುವ ದಿನಗಳಲ್ಲಿ ಈ ಕುರಿತು ತಿಳಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು