3:38 AM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಗುಂಡಿ ಮುಚ್ಚುತ್ತಿದ್ದರೂ ಸಸಿ ಇನ್ನೂ ಬಂದಿಲ್ಲ; ಹಸುರಿನ ಹೆಸರಿನಲ್ಲಿ ಲಕ್ಷಾಂತರ ರೂ. ಅಪವ್ಯಯ

26/06/2021, 17:15

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗ

info.reporterkarnataka@gmail.com

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಸ್ಕಿ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆದು ಹಲವಾರು ದಿನಗಳು ಕಳೆದರು ಸಸಿಗಳನ್ನು ನಾಟಿ ಮಾಡದೇ ತೆಗೆದು ಗುಂಡಿಗಳು ಮುಚ್ಚಿ ಹೋಗುತ್ತಿವೆ.

ಸರ್ಕಾರದ ಬೊಕ್ಕಸಕ್ಕೆ ಇದರಿಂದ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ? ಸರ್ಕಾರ ಸಂಕಷ್ಟದ ಸಮಯದಲ್ಲಿ ಹೀಗೆ ಆದರೂ ದೇಶದ ಅಭಿವೃದ್ಧಿಯಲ್ಲಿ ಕುಂಠಿತವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗನೆ ಸಸಿಗಳನ್ನು ನಾಟಿ ಮಾಡಲು ವ್ಯವಸ್ಥೆ ಮಾಡಬೇಕೆಂದು  ರೈತ ಪ್ರೇಮಿ ಯಮನೂರ್ ನಾಯಕ್ ಒತ್ತಾಯಿಸಿದ್ದಾರೆ.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯಡಿ ಮಸ್ಕಿ ಕ್ಷೇತ್ರದ ತಿಡಿಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆಯಲಾಗಿತ್ತು. ಆದರೆ ಸಸಿಗಳನ್ನು ತಂದು ನಾಟಿ ಮಾಡಿಲ್ಲ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ?

ಇತ್ತೀಚಿನ ಸುದ್ದಿ

ಜಾಹೀರಾತು