10:23 PM Saturday31 - January 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮುಚ್ಚೂರು: ಗ್ರಾಮ ಸ್ನೇಹಿ ಕಾರ್ಯಕ್ರಮ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ; ಮನೆ, ಆರೋಗ್ಯ ಕಾರ್ಡ್, ವೃದ್ಧಾಪ್ಯ ವೇತನ ವಿತರಣೆ

09/09/2022, 19:13

ಸುರತ್ಕಲ್(reporterkarnataka.com): ಗ್ರಾಮ ಪಂಚಾಯತ್ ಮುಚ್ಚೂರು, ಲಯನ್ಸ್ ಕ್ಲಬ್ ಮುಚ್ಚೂರು, ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ, ಪ್ರಗತಿ ಯುವಕ ಮಂಡಲ ಮುಚ್ಚೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಾಮ ಸ್ನೇಹಿ ಕಾರ್ಯಕ್ರಮವನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ 169 ಕಟ್ಟಡ ಕಾರ್ಮಿಕರ ನೋಂದಾವಣಿ ಮತ್ತು ನವೀಕರಣ, 69 ಜಾತಿ ಮತ್ತು ಆದಾಯ ಪ್ರಮಾಣಪತ್ರ, 171ಆರೋಗ್ಯ ಕಾರ್ಡ್, 3 ಜನರಿಗೆ ವೃದ್ಧಾಪ್ಯ ವೇತನ, 34 ಪರಿಶಿಷ್ಟ ಪಂಗಡದವರಿಗೆ ನೀರಿನ ಟ್ಯಾಂಕ್, ಬಸವ ವಸತಿ ಯೋಜನೆಯಡಿಯಲ್ಲಿ 10 ಮನೆ ವಿತರಣೆ ಮತ್ತು‌ 2 ಮನೆಗಳಿಗೆ ನೆರೆ ಪರಿಹಾರದ ಚೆಕ್ ಅನ್ನು 
ಡಾ.ಭರತ್ ಶೆಟ್ಟಿ ವಿತರಿಸಿದರು.

ವೇದಿಕೆಯಲ್ಲಿ ಜಿಪಂ ಮಾಜಿ ಸದಸ್ಯರಾದ ಜನಾರ್ದನ ಗೌಡ, ಗ್ರಾಪಂ ಅಧ್ಯಕ್ಷರಾದ ಮೋಹಿನಿ, ಉಪಾಧ್ಯಕ್ಷರಾದ ನಾರಾಯಣ, ಎ ಎಸ್ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸ್ಟ್ಯಾನಿ ಪಿಂಟೋ, ಲಯನ್ಸ್ ಕ್ಲಬ್ ಸದಸ್ಯರಾದ ಮುಕ್ತಾನಂದ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ವೀರಪ್ಪ ಗೌಡ, ಸುಮನಾ, ಪೂರ್ಣಿಮಾ, ರಾಜೇಂದ್ರ ಪಿಂಟೋ, ಪಿಡಿಒ ಜಲಜಾ, ಕಾರ್ಯದರ್ಶಿ ಸತೀಶ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು