3:16 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ವೀಲ್ ಚೇರ್ ಕೊಡುಗೆ 

11/09/2022, 23:05

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ವೀಲ್ ಚೇರ್ ಕೊಡುಗೆ ಕಾರ್ಯಕ್ರಮವು ಮರೋಳಿಯಲ್ಲಿರುವ ‘ಓಲ್ಡ್ ಏಜ್ ಹೋಂ’ನಲ್ಲಿ ನಡೆಯಿತು.
ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಐಪಿಎ ನ್ ಪಿ ಸೀನಿಯರ್ ಐಪಿಪಿ ಡಾ.ಅರವಿಂದ ರಾವ್ ಕೇದಿಗೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ಮುಖ್ಯಸ್ಥರಿಗೆ ವೀಲ್ ಚೇರ್ ನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಿದರು. ಲೀಜನ್ ಅಧ್ಯಕ್ಷ ಎಸ್.ಎನ್.ಪಿ.ಪಿ.ಎಫ್.ಕಿಶೋರ್ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಮತ್ತು ಎಲ್ಲ ಗಣ್ಯರನ್ನು ಮತ್ತು ವಯೋವೃದ್ಧ ರನ್ನು ಸ್ವಾಗತಿಸಿದರು. ಸಂಸ್ಥೆಯ ಮುಖ್ಯಸ್ಥೆ ಸರ್.ಸುಪೀರಿಯರ್ ಕ್ಯಾಥರೀನ್, ರೆ.ಫಾ.ವಿಕ್ಟರ್ ಮಚಾಡೋ, ಸೀನಿಯರ್ ಪಿ ಪಿಎಫ್ ಹರಿಪ್ರಸಾದ್ ರೈ, ಕಾರ್ಯದರ್ಶಿ ಫ್ಲೇವಿ ಡಿಮೆಲ್ಲೋ, ಸೀನಿಯರ್ ಗಾಯತ್ರಿ ಎ. ರಾವ್ ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಂದಿಸಿದರು. ಈ ಸಂಸ್ಥೆಯನ್ನು ಬಡವರ ಪುಟ್ಟ ಸಹೋದರಿಯರು ನಡೆಸುತ್ತಿದ್ದಾರೆ. ಅಲ್ಲಿ ಸುಮಾರು 75 ನಿವಾಸಿಗಳಿದ್ದಾರೆ. ಎಲ್ಲರೂ ತಮ್ಮ ಜೀವನದ ಕೊನೆಯ  ಹಂತದಲ್ಲಿದ್ದಾರೆ. ಹಿರಿಯ ಮಹಿಳೆಗೆ 92 ವರ್ಷ, ಆದರೆ ಇನ್ನೂ ಚಿಕ್ಕವಳಂತೆ ತೋರುತ್ತಿದ್ದಾರೆ.


ಲೀಜನ್ ವತಿಯಿಂದ ಅವರೆಲ್ಲರಿಗೂ ಉಪಾಹಾರ ನೀಡಲಾಗಿತು.

ಇತ್ತೀಚಿನ ಸುದ್ದಿ

ಜಾಹೀರಾತು