9:23 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ವೀಲ್ ಚೇರ್ ಕೊಡುಗೆ 

11/09/2022, 23:05

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ವೀಲ್ ಚೇರ್ ಕೊಡುಗೆ ಕಾರ್ಯಕ್ರಮವು ಮರೋಳಿಯಲ್ಲಿರುವ ‘ಓಲ್ಡ್ ಏಜ್ ಹೋಂ’ನಲ್ಲಿ ನಡೆಯಿತು.
ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಐಪಿಎ ನ್ ಪಿ ಸೀನಿಯರ್ ಐಪಿಪಿ ಡಾ.ಅರವಿಂದ ರಾವ್ ಕೇದಿಗೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ಮುಖ್ಯಸ್ಥರಿಗೆ ವೀಲ್ ಚೇರ್ ನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಿದರು. ಲೀಜನ್ ಅಧ್ಯಕ್ಷ ಎಸ್.ಎನ್.ಪಿ.ಪಿ.ಎಫ್.ಕಿಶೋರ್ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಮತ್ತು ಎಲ್ಲ ಗಣ್ಯರನ್ನು ಮತ್ತು ವಯೋವೃದ್ಧ ರನ್ನು ಸ್ವಾಗತಿಸಿದರು. ಸಂಸ್ಥೆಯ ಮುಖ್ಯಸ್ಥೆ ಸರ್.ಸುಪೀರಿಯರ್ ಕ್ಯಾಥರೀನ್, ರೆ.ಫಾ.ವಿಕ್ಟರ್ ಮಚಾಡೋ, ಸೀನಿಯರ್ ಪಿ ಪಿಎಫ್ ಹರಿಪ್ರಸಾದ್ ರೈ, ಕಾರ್ಯದರ್ಶಿ ಫ್ಲೇವಿ ಡಿಮೆಲ್ಲೋ, ಸೀನಿಯರ್ ಗಾಯತ್ರಿ ಎ. ರಾವ್ ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಂದಿಸಿದರು. ಈ ಸಂಸ್ಥೆಯನ್ನು ಬಡವರ ಪುಟ್ಟ ಸಹೋದರಿಯರು ನಡೆಸುತ್ತಿದ್ದಾರೆ. ಅಲ್ಲಿ ಸುಮಾರು 75 ನಿವಾಸಿಗಳಿದ್ದಾರೆ. ಎಲ್ಲರೂ ತಮ್ಮ ಜೀವನದ ಕೊನೆಯ  ಹಂತದಲ್ಲಿದ್ದಾರೆ. ಹಿರಿಯ ಮಹಿಳೆಗೆ 92 ವರ್ಷ, ಆದರೆ ಇನ್ನೂ ಚಿಕ್ಕವಳಂತೆ ತೋರುತ್ತಿದ್ದಾರೆ.


ಲೀಜನ್ ವತಿಯಿಂದ ಅವರೆಲ್ಲರಿಗೂ ಉಪಾಹಾರ ನೀಡಲಾಗಿತು.

ಇತ್ತೀಚಿನ ಸುದ್ದಿ

ಜಾಹೀರಾತು