7:44 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಕೇರಳ ಸಮಾಜ ವತಿಯಿಂದ ಸಂಭ್ರಮದ ಓಣಂ ಹಬ್ಬ ಆಚರಣೆ

12/09/2022, 00:05

ಮಂಗಳೂರು(reporterkarnataka.com):ಕೇರಳಿಗರು ಇಡೀ ವಿಶ್ವದಲ್ಲೇ ಆಚರಿಸುವ ಓಣಂ ಹಬ್ಬವನ್ನು ಕೇರಳ ಸಮಾಜಂ ವತಿಯಿಂದ ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಕೊಟ್ಟಕಳ ಆಡಿಟೋರಿಯಂನಲ್ಲಿ ಭಾನುವಾರ ಓಣಂ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಭಾಗವಹಿಸಿದರು.


ಬಲಿ‌ ಚಕ್ರವರ್ತಿಯು ವರ್ಷಕ್ಕೊಮ್ಮೆ ಭೂಮಿಗೆ ತನ್ನ ಪ್ರಜೆಗಳನ್ನು ಕಾಣಲು ಬರುವ‌ ಕಾಲವನ್ನು ಅತ್ಯಂತ ಸಂಭ್ರಮದಿಂದ ಕೇರಳದಲ್ಲಿ ಆಚರಿಸಲಾಗುತ್ತದೆ. ಕೇರಳದ ಅತೀ ದೊಡ್ಡ ಹಬ್ಬವಾಗಿರುವ ಓಣಂ ಅನ್ನು ಮಂಗಳೂರಿನಲ್ಲಿ ನೆಲೆಸಿರುವ ಮಲಯಾಳಿಗಳು ಕೂಡ ಬಹಳ ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು