5:29 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ  ಜೆಸಿಐ ಸುರತ್ಕಲ್‌ನಿಂದ ಬೃಹತ್ ಕೋವಿಡ್ ಲಸಿಕಾ ಶಿಬಿರ

27/06/2021, 08:02

ಸುರತ್ಕಲ್( reporterkarnataka news); ಸುರತ್ಕಲ್ ಜೆಸಿಐ ಸಂಸ್ಥೆಯ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್  ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ಜರುಗಿತು. 

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ, ಹಿಂದೂ ವಿದ್ಯಾದಾಯಿನೀ ಸಂಘದ ಜತೆ ಕಾರ್ಯದರ್ಶಿ ಟಿ.ಎನ್.ರಮೇಶ್, ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಗೀತು ಮ್ಯಾಥ್ಯೂಸ್, ಡಾ. ಪ್ರೀತಂ, ಆಯೋಜಕರಾದ ಜೆಸಿಐ ಸುರತ್ಕಲ್ ಅಧ್ಯಕ್ಷ ರಾಕೇಶ್ ಹೊಸಬೆಟ್ಟು, ನಿಕಟ ಪೂರ್ವಾಧ್ಯಕ್ಷ ಸುಜೀರ್ ಶೆಟ್ಟಿ, ಉಪಾಧ್ಯಕ್ಷರಾದ ಜಯರಾಜ್ಆಚಾರ್ಯ,  ಹರಿಪ್ರಸಾದ್ ಶೆಟ್ಟಿ ಹಾಗೂ ಕಾರ್ಯದರ್ಶಿ ಜೇಸಿ ನಿತೇಶ್ ಶೆಟ್ಟಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಊರ ಪರವೂರ 112 ಅಭ್ಯರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು