8:54 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ಕುದ್ರೋಳಿ ದಸರಾ: ಇಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ: ಕ್ಷೇತ್ರದ ಹರಿಕಾರ ಜನಾರ್ಧನ ಪೂಜಾರಿ ಉಪಸ್ಥಿತಿ

18/09/2022, 12:09

ಮಂಗಳೂರು(reporterkarnataka.com):ಕುದ್ರೋಳಿ ಶ್ರೀ ಗೋಕರ್ಣ ನಾಥ  ಕ್ಷೇತ್ರದ ದಸರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಸೆ.18ರಂದು ಸಂಜೆ 4 ಗಂಟೆಗೆ ಕುದ್ರೋಳಿ ದೇಗುಲದ ಜಯ.ಸಿ  ಸುವರ್ಣ ಸಭಾಂಗಣದಲ್ಲಿ 
ನಡೆಯಲಿದೆ.

ಕ್ಷೇತ್ರದ ವತಿಯಿಂದ ಸೆ.26 ಅ 5ರ ವರೆಗೆ ದಸರಾ ಉತ್ಸವ ವ್ಯವಸ್ಥಿತವಾಗಿ ನಡೆಯಲು ತೀರ್ಮಾನಿಸಲಾಗಿದ್ದು, ಪೂರ್ವಭಾವಿ ಸಭೆ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ  ನೇತೃತ್ವದಲ್ಲಿ ಜರುಗಲಿದೆ.

ಸೆ.18 ರಂದು ಸಂಜೆ 4  ಗಂಟೆಗೆ ಕುದ್ರೋಳಿ ಜಯ.ಸಿ ಸುವರ್ಣ ಸಭೆ ಸಭಾಂಗಣದಲ್ಲಿ ಭಕ್ತರ ಸಭೆ ನಡೆಯಲಿದೆ.ಎಲ್ಲಾ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಭಕ್ತರು ಭಾಗವಹಿಸಬೇಕು ಎಂದು ಆಡಳಿತ ಸಮಿತಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು