3:52 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕುದ್ರೋಳಿ ದಸರಾ: ಇಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ: ಕ್ಷೇತ್ರದ ಹರಿಕಾರ ಜನಾರ್ಧನ ಪೂಜಾರಿ ಉಪಸ್ಥಿತಿ

18/09/2022, 12:09

ಮಂಗಳೂರು(reporterkarnataka.com):ಕುದ್ರೋಳಿ ಶ್ರೀ ಗೋಕರ್ಣ ನಾಥ  ಕ್ಷೇತ್ರದ ದಸರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಸೆ.18ರಂದು ಸಂಜೆ 4 ಗಂಟೆಗೆ ಕುದ್ರೋಳಿ ದೇಗುಲದ ಜಯ.ಸಿ  ಸುವರ್ಣ ಸಭಾಂಗಣದಲ್ಲಿ 
ನಡೆಯಲಿದೆ.

ಕ್ಷೇತ್ರದ ವತಿಯಿಂದ ಸೆ.26 ಅ 5ರ ವರೆಗೆ ದಸರಾ ಉತ್ಸವ ವ್ಯವಸ್ಥಿತವಾಗಿ ನಡೆಯಲು ತೀರ್ಮಾನಿಸಲಾಗಿದ್ದು, ಪೂರ್ವಭಾವಿ ಸಭೆ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ  ನೇತೃತ್ವದಲ್ಲಿ ಜರುಗಲಿದೆ.

ಸೆ.18 ರಂದು ಸಂಜೆ 4  ಗಂಟೆಗೆ ಕುದ್ರೋಳಿ ಜಯ.ಸಿ ಸುವರ್ಣ ಸಭೆ ಸಭಾಂಗಣದಲ್ಲಿ ಭಕ್ತರ ಸಭೆ ನಡೆಯಲಿದೆ.ಎಲ್ಲಾ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಭಕ್ತರು ಭಾಗವಹಿಸಬೇಕು ಎಂದು ಆಡಳಿತ ಸಮಿತಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು