1:39 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ರಸ್ತೆ ಇಲ್ಲ: ಅನಾರೋಗ್ಯಪೀಡಿತ ವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು!!

19/09/2022, 13:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೃದ್ಧೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು ವೃದ್ಧೆಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಸಿದ ಜೋಳಿಗೆಯಲ್ಲಿ ಹೊತ್ತೊಯ್ದ ಘಟನೆ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ.

85 ವರ್ಷದ ವೃದ್ಧೆ ವೆಂಕಮ್ಮರನ್ನ ಜೋಳಿಗೆಯಲ್ಲಿ ಕಟ್ಟಿ ಮನೆಯಿಂದ ಜಮೀನಿನ ಕಾಲುದಾರಿಯಲ್ಲಿ ಸಂಬಂಧಿಕರು ಹೊತ್ತೊಯ್ದರು.

ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ಸುತ್ತ ಜಮೀನು ಇದ್ದು, ಮಧ್ಯದಲ್ಲಿರುವ ವೆಂಕಮ್ಮ ಅವರ ಮನೆ ಇದೆ.


2021ರಲ್ಲಿಯೇ ರಸ್ತೆ ಇಲ್ಲ ರಸ್ತೆ ಮಾಡಿಸಿಕೊಡಿ ಎಂದು ಮನವಿ ಮಾಡಿದ್ದರು ವೆಂಕಮ್ಮ ಅವರು. ಸಚಿವ ಆರ್ ಆಶೋಕ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಭೂ ಸ್ವಾಧೀನ ಕಾಯ್ದೆಯಡಿಯಲ್ಲಿ ಜಮೀನು ಮಂಜೂರಾಗಿತ್ತು. ಕಾಲು ದಾರಿಯಲ್ಲಿ  ಆದಿವಾಸಿ ಕುಟುಂಬಗಳು ಓಡಾಡುತ್ತಿದ್ದವು. ಸ್ಥಳೀಯರು ಸರ್ಕಾರ, ಜಿಲ್ಲಾಡಳಿತ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು