4:28 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ ಅಂತ್ಯಕ್ರಿಯೆ: ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಕೆ

19/09/2022, 19:22

ಹೊಸದಿಲ್ಲಿ(reporterkarnataka.com): ಬ್ರಿಟನ್‌ ರಾಣಿ 2ನೇ ಎಲಿಜಬೆತ್‌  ಅವರ  ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್  ಹಾಲ್ ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು  ಹಾಗೂ ಹೈಕಮಿಷನರ್ ಸುಜಿತ್ ಘೋಷ್  ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.

ರಾಣಿಯವರ ಸ್ಮರಣೆಗಾಗಿ ಲಂಡನ್ ನ ಲ್ಯಾಂಕಾಸ್ಟರ್ ಹೌಸ್ ನಲ್ಲಿ ಇರಿಸಲಾಗಿರುವ ಸಂತಾಪ ಸೂಚಕ ಪುಸ್ತಕಕ್ಕೆ ಮುರ್ಮು ಈ ಸಂದರ್ಭ ಸಹಿ ಹಾಕಿದರು.

ಮೂರು ದಿನದ  ಭೇಟಿಗಾಗಿ ಲಂಡನ್’ಗೆ  ತೆರಳಿರುವ ಮುರ್ಮು ಭಾನುವಾರ ತಡರಾತ್ರಿ ಬ್ರಿಟನ್‌ ನೂತನ ರಾಜ 3ನೇ ಚಾರ್ಲ್ಸ್‌ ಅವರನ್ನು ಬಂಕಿಂಗ್‌ಹ್ಯಾಮ್‌ ಅರಮನೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದು ಬ್ರಿಟನ್‌ ಕಾಲಮಾನ ಬೆಳಿಗ್ಗೆ 11ಕ್ಕೆ ರಾಣಿ ಎಲಿಜಬೆತ್‌ 2 ಅವರ ಅಂತ್ಯಕ್ರಿಯೆ ವೆಸ್ಟ್ ಮಿನ್ಸ್ಟರ್ ಅಬೆಯಲ್ಲಿ ನಡೆಯಲಿದ್ದು. ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು