2:59 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಗುಡೇಕೋಟೆ: ವಿವಿಧ ಬೇಡಿಕೆ ಒತ್ತಾಯಿಸಿ ನಾಡಕಚೇರಿ ಮುತ್ತಿಗೆ, ಭಾರಿ ಪ್ರತಿಭಟನೆ

19/09/2022, 21:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೆಕೋಟೆಯಲ್ಲಿ, ಅಖಿಲ ಭಾರತ ಕಿಸಾನ್ ಸಭಾ ಗ್ರಾಮ ಘಟಕಗಳ ನೇತೃತ್ವದಲ್ಲಿ ಗುಡೆಕೋಟೆ ನಾಡಕಚೇರಿಗೆ ಮುತ್ತಿಗೆ ಹಾಕಿ ಬೇಡಿಕೆಗಳ ಈಡೇರಿಕೆಗಾಗಿ ಮನವಿ ನೀಡಲಾಯಿತು. 

ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ರಾಜ್ಯ ಉಪಾಧ್ಯಕ್ಷ ಹಾಗೂ ಸಿಪಿಐ ಪಕ್ಷದ ವಿಜಯನಗರ ಜಿಲ್ಲಾ ಕಾರ್ಯದರ್ಶಿಗಳಾದ ಹೆಚ್ಚು ವೀರಣ್ಣ, ಪಕ್ಷದ ತಾಲೂಕು ಖಜಾಂಚಿಗಳಾದ ಯು.ಪೆನ್ನಪ್ಪ ಓಬಳೇಶ್, ಬಾಬು ಕುಬೇರ, ಸಿಪಿಐ ತಾಲೂಕು ಸಹ ಕಾರ್ಯದರ್ಶಿಗಳಾದ ಮಂಜು ಗುಡೆಕೋಟೆ, ಎಚ್ಪಿ ಪಾಲಮ್ಮ, ಯೆರ್ರೋಭಯನ ಹಟ್ಟಿ ಗುಡೆಕೋಟೆ, ಅಖಿಲ ಭಾರತ ಕಿಸಾನ್ ಸಬದ ಅಧ್ಯಕ್ಷ ಸಿದ್ದಪ್ಪ, ಉಪಾಧ್ಯಕ್ಷ ಶಂಬಣ್ಣ, ಕಾರ್ಯದರ್ಶಿ ಟೈಲರ್ ಕೃಷ್ಣಪ್ಪ, ಬೊಮ್ಮಣ್ಣ ವೈ, ಬಸವರಾಜ ಮಾಳಗಿ, ಕೃಷ್ಣಪ್ಪ, ಬಿ ಏರಿ ಸ್ವಾಮಿ, ಕುಮಾರಸ್ವಾಮಿ, ಪಾಲಯ್ಯ, ರಮೇಶ್ ಗೌಡ, ಹಂಪಣ್ಣ ನಾಗರಾಜ, ಗಂಗಣ್ಣ ಮೂರ್ತಿ, ತಿಪ್ಪೇಸ್ವಾಮಿ, ಶ್ರೀನಿವಾಸ್ ನಾಗರಾಜ್, ಓಬಳೇಶ್, ನಿಂಗಪ್ಪ, ರಮೇಶ್ ಅಂಜನಿ, ಯರೋಬನಹಟ್ಟಿ ಅಧ್ಯಕ್ಷ ಕುರಿ ಮುತ್ತಯ್ಯ, ಉಪಾಧ್ಯಕ್ಷರು ಯಲಕಲ 
ಓಬಯ್ಯ, ಕಾರ್ಯದರ್ಶಿ ಎಸ್ ಎಮ್ ಮಲ್ಲಯ್ಯ, ಸದಸ್ಯರುಗಳು ಎಚ್. ಪಾಪಣ್ಣ, ಕುಂತಿ ಓಬಯ್ಯ, ಎಮ್ ಬೋರೆಯ, ಟೀ ಬೋರಯ್ಯ, ಲಕ್ಷ್ಮಣ, ಸಿಪಿಐ ಮುಖಂಡರು ಎಚ್ ಪಿ ಪಾಲಯ್ಯ, ಜಿ ಬಿ ಚಂದ್ರಣ್ಣ, ಸಿಪಿಐ ಪಕ್ಷದ ಕೂಡ್ಲಿಗಿ ತಾಲೂಕು ಸಹ ಕಾರ್ಯದರ್ಶಿ ಪಾಲಮ್ಮ ಮಂಗಳಮುಖಿಯರ, ಉಪಾಧ್ಯಕ್ಷರಾದ ಮಂಜಮ್ಮ ಸೇರಿದಂತೆ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು