6:38 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಚಾರ ಗ್ರಾಪಂ ಕಚೇರಿಯಲ್ಲಿ ಭಾರೀ ಅಗ್ನಿ ದುರಂತ: ಲಕ್ಷಾಂತರ ನಷ್ಟ; ಕಂದಾಯ ದಾಖಲೆ ಭಸ್ಮ

20/09/2022, 23:03

ಕಾರ್ಕಳ(reporterkarnataka.com): ಹೆಬ್ರಿ ತಾಲೂಕಿನ ಚಾರ ಗ್ರಾಪಂ ಕಟ್ಟಡದಲ್ಲಿ ಸೋಮವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿ  ಪೀಠೋಪಕಾರಣಗಳು ಕಂಪ್ಯೂಟರ್ ಗಳು  ಕಂದಾಯ ದಾಖಲೆಗಳು ಸೇರಿದಂತೆ ಎಲ್ಲವು ಸಂಪೂರ್ಣ ಅಗ್ನಿ ಅಹುತಿಯಾಗಿದೆ.


ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಕ್ಕೆ ಕಾರಣವೆಂದು ಹೇಳಲಾಗಿದೆ ಸೋಮವಾರ ರಾತ್ರಿ 1 ಗಂಟೆ ಸಮಯದಲ್ಲಿ ಪಂಚಾಯತ್ ಕಟ್ಟಡದಿಂದ ಹೊಗೆ ಕಾಣಿಸಿಕೊಂಡಿದ್ದನ್ನು ಸ್ಥಳೀಯರು ಗಮನಿಸಿದ್ದಾರೆ ಎನ್ನಲಾಗಿದೆ. 

ಸುಟ್ಟು ಹೋದ ದಾಖಲೆ ಗಳಿಗೆ ಹೊಣೆ ಯಾರು?:

ಕಂದಾಯ ದಾಖಲೆಗಳು ಸುಟ್ಟು ಹೋಗಿದ್ದ ಕಾರಣ ಸ್ಥಳೀಯರು ಚಿಂತಾಕ್ರಾಂತರಾಗಿದ್ದಾರೆ . ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು