12:37 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪಶ್ಚಿಮ ಬಂಗಾಳ: ಕೇಂದ್ರ ತನಿಖಾ ದಳಗಳ ವಿರುದ್ದ ಮಮತಾ ಬ್ಯಾನರ್ಜಿ ಸರಕಾರದಿಂದ ಮಸೂದೆ ಪಾಸ್‌ 

21/09/2022, 08:17

ಕೊಲ್ಕತ್ತಾ(reporterkarnataka.com):
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನ ರಾಜ್ಯದಲ್ಲಿ ಹೆಚ್ಚಾಗಿ ಬಳಸ್ತಿರೊ ವಿರುದ್ದವಾಗಿ ಪಶ್ಚಿಮ ಬಂಗಾಳ ವಿಧಾನಸಭೆ ನಿರ್ಣಯ ಒಂದನ್ನ ಪಾಸ್‌ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ, ಸಿಎಂ ಮಮತಾ ಬ್ಯಾನರ್ಜಿ ಮುಂದೆ ನ್ಯಾಯಾಂಗದ ವಿರುದ್ದ ನಿರ್ಣಯವನ್ನ ತರ್ತಾರಾ ಅಂತ ಪ್ರಶ್ನಿಸಿ ಟೀಕಿಸಿದೆ.

ಇನ್ನು CBI, ED ಹಾಗೂ ಇತರ ಕೇಂದ್ರ ತನಿಖಾ ದಳಗಳ ವಿರುದ್ದ ನಿರ್ಣಯ ಪಾಸ್‌ ಮಾಡಿದ ಮೊದಲ ರಾಜ್ಯ ಅಂತ ಪಶ್ಚಿಮ ಬಂಗಾಳ ಕರೆಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು