6:50 AM Tuesday7 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಬಾಗಲಕೋಟೆ: ಕೋರ್ಟ್ ವಾರಂಟ್ ಇದ್ದರೂ ಪೊಲೀಸರ ಜತೆ ವಾಗ್ವಾದಕ್ಕಿಳಿದು ರಂಪ ಮಾಡಿದ ಮಾಜಿ ಶಾಸಕ ಕಾಶಪ್ಪನವರ್ 

27/06/2021, 14:16

ಬಾಗಲಕೋಟೆ(reporterkarnataka news):  ಬೆಂಗಳೂರಿನ ಕೋರ್ಟ್​ಗೆ ವಿಚಾರಣೆಗೆ ಹಾಜರಾಗದ ಕಾರಣ ವಾರಂಟ್ ಗೆ ಒಳಗಾಗಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಪೊಲೀಸರೊಂದಿಗೂ ವಾಗ್ವಾದ ನಡೆಸಿ ರಂಪ ಮಾಡಿದ ಘಟನೆ ಇಂದು ನಡೆಯಿತು.

ವಿಚಾರಣೆಗೆ ಹಾಜರಾಗದೆ ಹಿನ್ನೆಲೆಯಲ್ಲಿ ಕೋರ್ಟ್ ವಾರಂಟ್ ಮಾಡಿತ್ತು. ಅದಲ್ಲದೆ ಮನೆಯಲ್ಲಿ ಗಲಾಟೆ, ಜಗಳವಾಡಿ ಗದ್ದಲ ಎಬ್ಬಿಸುತ್ತಿದ್ದಾರೆ ಎಂದು ಅಕ್ಕಪಕ್ಕದ ಮನೆಯವರು ದೂರು ಕೂಡ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಇಂದು ವಿಚಾರಣೆಗಾಗಿ ಕಾಶಪ್ಪನವರ ಗೃಹ ಕಚೇರಿಗೆ ಆಗಮಿಸಿದ್ದರು. ಆದರೆ ವಿಜಯಾನಂದ ಕಾಶಪ್ಪನವರು ಪೊಲೀಸರ ಜತೆ ಕೂಡ ವಾಗ್ವಾದ ನಡೆಸಿದರು. ವಾರಂಟ್ ಇದೆ ಎಂದು ಮನವರಿಕೆ ಮಾಡಿದರೂ ಕಾಶಪ್ಪನವರ್ ಕೇಳುವ ಸ್ಥಿತಿಯಲ್ಲಿರಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು