6:59 AM Friday8 - August 2025
ಬ್ರೇಕಿಂಗ್ ನ್ಯೂಸ್
ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ…

ಇತ್ತೀಚಿನ ಸುದ್ದಿ

ಬಾಗಲಕೋಟೆ: ಕೋರ್ಟ್ ವಾರಂಟ್ ಇದ್ದರೂ ಪೊಲೀಸರ ಜತೆ ವಾಗ್ವಾದಕ್ಕಿಳಿದು ರಂಪ ಮಾಡಿದ ಮಾಜಿ ಶಾಸಕ ಕಾಶಪ್ಪನವರ್ 

27/06/2021, 14:16

ಬಾಗಲಕೋಟೆ(reporterkarnataka news):  ಬೆಂಗಳೂರಿನ ಕೋರ್ಟ್​ಗೆ ವಿಚಾರಣೆಗೆ ಹಾಜರಾಗದ ಕಾರಣ ವಾರಂಟ್ ಗೆ ಒಳಗಾಗಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಪೊಲೀಸರೊಂದಿಗೂ ವಾಗ್ವಾದ ನಡೆಸಿ ರಂಪ ಮಾಡಿದ ಘಟನೆ ಇಂದು ನಡೆಯಿತು.

ವಿಚಾರಣೆಗೆ ಹಾಜರಾಗದೆ ಹಿನ್ನೆಲೆಯಲ್ಲಿ ಕೋರ್ಟ್ ವಾರಂಟ್ ಮಾಡಿತ್ತು. ಅದಲ್ಲದೆ ಮನೆಯಲ್ಲಿ ಗಲಾಟೆ, ಜಗಳವಾಡಿ ಗದ್ದಲ ಎಬ್ಬಿಸುತ್ತಿದ್ದಾರೆ ಎಂದು ಅಕ್ಕಪಕ್ಕದ ಮನೆಯವರು ದೂರು ಕೂಡ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಇಂದು ವಿಚಾರಣೆಗಾಗಿ ಕಾಶಪ್ಪನವರ ಗೃಹ ಕಚೇರಿಗೆ ಆಗಮಿಸಿದ್ದರು. ಆದರೆ ವಿಜಯಾನಂದ ಕಾಶಪ್ಪನವರು ಪೊಲೀಸರ ಜತೆ ಕೂಡ ವಾಗ್ವಾದ ನಡೆಸಿದರು. ವಾರಂಟ್ ಇದೆ ಎಂದು ಮನವರಿಕೆ ಮಾಡಿದರೂ ಕಾಶಪ್ಪನವರ್ ಕೇಳುವ ಸ್ಥಿತಿಯಲ್ಲಿರಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು