2:14 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಬಾಗಲಕೋಟೆ: ಕೋರ್ಟ್ ವಾರಂಟ್ ಇದ್ದರೂ ಪೊಲೀಸರ ಜತೆ ವಾಗ್ವಾದಕ್ಕಿಳಿದು ರಂಪ ಮಾಡಿದ ಮಾಜಿ ಶಾಸಕ ಕಾಶಪ್ಪನವರ್ 

27/06/2021, 14:16

ಬಾಗಲಕೋಟೆ(reporterkarnataka news):  ಬೆಂಗಳೂರಿನ ಕೋರ್ಟ್​ಗೆ ವಿಚಾರಣೆಗೆ ಹಾಜರಾಗದ ಕಾರಣ ವಾರಂಟ್ ಗೆ ಒಳಗಾಗಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಪೊಲೀಸರೊಂದಿಗೂ ವಾಗ್ವಾದ ನಡೆಸಿ ರಂಪ ಮಾಡಿದ ಘಟನೆ ಇಂದು ನಡೆಯಿತು.

ವಿಚಾರಣೆಗೆ ಹಾಜರಾಗದೆ ಹಿನ್ನೆಲೆಯಲ್ಲಿ ಕೋರ್ಟ್ ವಾರಂಟ್ ಮಾಡಿತ್ತು. ಅದಲ್ಲದೆ ಮನೆಯಲ್ಲಿ ಗಲಾಟೆ, ಜಗಳವಾಡಿ ಗದ್ದಲ ಎಬ್ಬಿಸುತ್ತಿದ್ದಾರೆ ಎಂದು ಅಕ್ಕಪಕ್ಕದ ಮನೆಯವರು ದೂರು ಕೂಡ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಇಂದು ವಿಚಾರಣೆಗಾಗಿ ಕಾಶಪ್ಪನವರ ಗೃಹ ಕಚೇರಿಗೆ ಆಗಮಿಸಿದ್ದರು. ಆದರೆ ವಿಜಯಾನಂದ ಕಾಶಪ್ಪನವರು ಪೊಲೀಸರ ಜತೆ ಕೂಡ ವಾಗ್ವಾದ ನಡೆಸಿದರು. ವಾರಂಟ್ ಇದೆ ಎಂದು ಮನವರಿಕೆ ಮಾಡಿದರೂ ಕಾಶಪ್ಪನವರ್ ಕೇಳುವ ಸ್ಥಿತಿಯಲ್ಲಿರಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು