8:32 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸೂಡ: ಅಡುಗೆ ಕೋಣೆಯಲ್ಲಿ ಕುಸಿದು ಬಿದ್ದು  ಸಂಧಿವಾತದಿಂದ ಬಳಲುತ್ತಿದ್ದ ವ್ಯಕ್ತಿ ಸಾವು 

21/09/2022, 21:10

ಶಿರ್ವ(reporterkarnataka.com): ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸೂಡ ಗ್ರಾಮದಲ್ಲಿ ನಡೆದಿದೆ. 

ಮೃತರನ್ನು ಸೂಡ ಗ್ರಾಮದ ಪೆರ್ನಾಲ್ ನಿವಾಸಿ 59 ವರ್ಷದ ಫೆಲಿಕ್ಸ್ ನಜರತ್ ಎಂದು ಗುರುತಿಸಲಾಗಿದೆ. ಇವರು ಕಾಲು ನೋವಿನಿಂದ ಬಳಲುತ್ತಿದ್ದು, ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಪತ್ನಿ ಸಂಧಿವಾತದಿಂದ ಬಳಲುತ್ತಿದ್ದು, ಆಕೆಯ ತಾಯಿ ಮನೆಯಾದ ಶಿರ್ವದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸೆ.20ರಂದು ಫೆಲಿಕ್ಸ್ ನಜರತ್ ಮನೆಯ ಅಡಿಗೆ ಕೋಣೆಯ ನೆಲದಲ್ಲಿ ಕುಸಿದುಬಿದ್ದಿದ್ದು, ಉಪಚರಿಸಿದಾಗ ಮೃತಪಟ್ಟಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .

ಇತ್ತೀಚಿನ ಸುದ್ದಿ

ಜಾಹೀರಾತು