9:57 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

‘ನಾವು ಹೋಗುತ್ತಿದ್ದೇವೆ, ಕ್ಷಮಿಸಿ!’: ಪತ್ರ ಬರೆದಿಟ್ಟು  ಹಾಸ್ಟೆಲ್ ನಿಂದ ನಾಪತ್ತೆಯಾದ 3 ಮಂದಿ ವಿದ್ಯಾರ್ಥಿನಿಯರು

21/09/2022, 22:44

ಮಂಗಳೂರು(reporterkarnataka.com): ಖಾಸಗಿ ಪಿಯು ಕಾಲೇಜೊಂದರ ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ಕಿಟಕಿ ಮುರಿದು ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಾಪತ್ತೆಯಾದ ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ತಿಳಿದು ಬಂದಿದೆ. ಮೂವರು ಪಿಯುಸಿ ಓದುತ್ತಿದ್ದಾರೆ.

“ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಪತ್ರ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು