9:54 PM Saturday14 - February 2026
ಬ್ರೇಕಿಂಗ್ ನ್ಯೂಸ್
ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ…

ಇತ್ತೀಚಿನ ಸುದ್ದಿ

‘ಪೇ ಸಿಎಂ’ ಅಭಿಯಾನ: ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಆಕ್ರೋಶ; ಕಾಂಗ್ರೆಸ್ ವಿರುದ್ಧ ಚಾಟಿ

22/09/2022, 11:01

ಬೆಂಗಳೂರು(reporterkarnataka.com): ಪೇ ಸಿಎಂ ಅಭಿಯಾನದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫುಲ್ ಗರಂ ಆಗಿದ್ದಾರೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದು ರಾಜ್ಯದ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಾಖ್ಯಾನಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಪೇ ಸಿಎಂ ಅಭಿಯಾನ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತ್ರ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ ಎಂದರು.

ಆಧಾರ ರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡುವುದು ಎಲ್ಲರಿಗೂ ಬರುತ್ತದೆ. ಆದರೆ ಇದು ಸುಳ್ಳು ಎಂದು ಜನಕ್ಕೆ ತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು