11:03 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಕೇರಳದಿಂದ ಮತ್ತೆ ಹಾರಲಿದೆ ದುಬೈಗೆ ವಿಮಾನ: ಜುಲೈ 7ರಿಂದ ಸಂಚಾರ: ಲಸಿಕೆ ಹಾಕಿದವರಿಗೆ ಮಾತ್ರ ಯಾನ

27/06/2021, 18:07

ತಿರುವನಂತಪುರಂ(reporterkarnataka news): ಕೋವಿಡ್‌ ಎರಡನೇ ಅಲೆ ಅರ್ಭಟ ಕಡಿಮೆಯಾದ ಹಿನ್ನೆಲೆಯಲ್ಲಿ ಕೇರಳದಿಂದ ದುಬೈಗೆ ಮತ್ತೆ ವಿಮಾನ ಹಾರಾಟ ಶುರುವಾಗಲಿದೆ. ಜು.7ರಿಂದ ಹಾರಾಟ ಆರಂಭಗೊಳ್ಳಲಿದೆ.

ಫ್ಲೈ ದುಬೈ ಮತ್ತು ಎಮಿರೇಟ್ಸ್‌ ಏರ್‌ ಲೈನ್ಸ್‌ ಸಂಸ್ಥೆಗಳು ಈ ವಿಷಯ ಪ್ರಕಟಿಸಿದೆ.ಸೇವೆಗಳ ಪುನಾರಂಭಕ್ಕೆ ಸಂಬಂಧಿಸಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಒಪ್ಪಿಗೆ ಸಿಕ್ಕಿದೆ. ಆ ಪ್ರಕಾರ, ಜು.3ರಿಂದ ಹೈದರಾಬಾದ್‌ ನಿಂದ ಮತ್ತು ಜು.7ರಿಂದ ಕೇರಳದಿಂದ ವಿಮಾನಗಳು ದುಬೈಗೆ ಸಂಚರಿಸಲಿವೆ.

ಕೋವಿಡ್‌ ಲಸಿಕೆಯ ಎರಡು ಡೋಸ್‌ ಗಳನ್ನೂ ಪಡೆದವರು ಮಾತ್ರ ಗಲ್ಫ್‌ ರಾಷ್ಟ್ರಕ್ಕೆ ಪ್ರಯಾಣಿಸಬಹುದು ಎಂದು ಯುಎಇ ಷರತ್ತು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು