12:17 PM Monday4 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಕೇರಳದಿಂದ ಮತ್ತೆ ಹಾರಲಿದೆ ದುಬೈಗೆ ವಿಮಾನ: ಜುಲೈ 7ರಿಂದ ಸಂಚಾರ: ಲಸಿಕೆ ಹಾಕಿದವರಿಗೆ ಮಾತ್ರ ಯಾನ

27/06/2021, 18:07

ತಿರುವನಂತಪುರಂ(reporterkarnataka news): ಕೋವಿಡ್‌ ಎರಡನೇ ಅಲೆ ಅರ್ಭಟ ಕಡಿಮೆಯಾದ ಹಿನ್ನೆಲೆಯಲ್ಲಿ ಕೇರಳದಿಂದ ದುಬೈಗೆ ಮತ್ತೆ ವಿಮಾನ ಹಾರಾಟ ಶುರುವಾಗಲಿದೆ. ಜು.7ರಿಂದ ಹಾರಾಟ ಆರಂಭಗೊಳ್ಳಲಿದೆ.

ಫ್ಲೈ ದುಬೈ ಮತ್ತು ಎಮಿರೇಟ್ಸ್‌ ಏರ್‌ ಲೈನ್ಸ್‌ ಸಂಸ್ಥೆಗಳು ಈ ವಿಷಯ ಪ್ರಕಟಿಸಿದೆ.ಸೇವೆಗಳ ಪುನಾರಂಭಕ್ಕೆ ಸಂಬಂಧಿಸಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಒಪ್ಪಿಗೆ ಸಿಕ್ಕಿದೆ. ಆ ಪ್ರಕಾರ, ಜು.3ರಿಂದ ಹೈದರಾಬಾದ್‌ ನಿಂದ ಮತ್ತು ಜು.7ರಿಂದ ಕೇರಳದಿಂದ ವಿಮಾನಗಳು ದುಬೈಗೆ ಸಂಚರಿಸಲಿವೆ.

ಕೋವಿಡ್‌ ಲಸಿಕೆಯ ಎರಡು ಡೋಸ್‌ ಗಳನ್ನೂ ಪಡೆದವರು ಮಾತ್ರ ಗಲ್ಫ್‌ ರಾಷ್ಟ್ರಕ್ಕೆ ಪ್ರಯಾಣಿಸಬಹುದು ಎಂದು ಯುಎಇ ಷರತ್ತು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು