11:36 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕೇರಳದಿಂದ ಮತ್ತೆ ಹಾರಲಿದೆ ದುಬೈಗೆ ವಿಮಾನ: ಜುಲೈ 7ರಿಂದ ಸಂಚಾರ: ಲಸಿಕೆ ಹಾಕಿದವರಿಗೆ ಮಾತ್ರ ಯಾನ

27/06/2021, 18:07

ತಿರುವನಂತಪುರಂ(reporterkarnataka news): ಕೋವಿಡ್‌ ಎರಡನೇ ಅಲೆ ಅರ್ಭಟ ಕಡಿಮೆಯಾದ ಹಿನ್ನೆಲೆಯಲ್ಲಿ ಕೇರಳದಿಂದ ದುಬೈಗೆ ಮತ್ತೆ ವಿಮಾನ ಹಾರಾಟ ಶುರುವಾಗಲಿದೆ. ಜು.7ರಿಂದ ಹಾರಾಟ ಆರಂಭಗೊಳ್ಳಲಿದೆ.

ಫ್ಲೈ ದುಬೈ ಮತ್ತು ಎಮಿರೇಟ್ಸ್‌ ಏರ್‌ ಲೈನ್ಸ್‌ ಸಂಸ್ಥೆಗಳು ಈ ವಿಷಯ ಪ್ರಕಟಿಸಿದೆ.ಸೇವೆಗಳ ಪುನಾರಂಭಕ್ಕೆ ಸಂಬಂಧಿಸಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಒಪ್ಪಿಗೆ ಸಿಕ್ಕಿದೆ. ಆ ಪ್ರಕಾರ, ಜು.3ರಿಂದ ಹೈದರಾಬಾದ್‌ ನಿಂದ ಮತ್ತು ಜು.7ರಿಂದ ಕೇರಳದಿಂದ ವಿಮಾನಗಳು ದುಬೈಗೆ ಸಂಚರಿಸಲಿವೆ.

ಕೋವಿಡ್‌ ಲಸಿಕೆಯ ಎರಡು ಡೋಸ್‌ ಗಳನ್ನೂ ಪಡೆದವರು ಮಾತ್ರ ಗಲ್ಫ್‌ ರಾಷ್ಟ್ರಕ್ಕೆ ಪ್ರಯಾಣಿಸಬಹುದು ಎಂದು ಯುಎಇ ಷರತ್ತು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು