2:45 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಸರ್ವರ್ ಢಮಾರ್: ನ್ಯಾಯಬೆಲೆ ಅಂಗಡಿ ಬಾಗಿಲಲ್ಲಿ ಪಡಿತರಕ್ಕಾಗಿ ಕಾದು ಬಸವಳಿದ ವೃದ್ಧರು, ಮಹಿಳೆಯರು!!

23/09/2022, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಬಳಿಯ ಸುಂಕಸಾಲೆ ಸಮೀಪದ ಅಬ್ರುಗುಡಿಗೆಯ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ಪರದಾಡುವಂತಾಗಿದೆ.

ಕಳೆದ ಕೆಲದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರದಾರರು ನ್ಯಾಯಬೆಲೆ ಅಂಗಡಿಯಲ್ಲಿ ಸಂಜೆಯವರೆಗೂ ಕಾದು ಹಿಂದಿರುಗುವಂತಾಗಿದೆ.

ಈ ಭಾಗದಲ್ಲಿ ಬಹುತೇಕರೂ ಕೂಲಿ ಕಾರ್ಮಿಕರಾಗಿದ್ದು ಕೆಲಸಕ್ಕೆ ರಜೆ ಮಾಡಿ ನ್ಯಾಯಬೆಲೆ ಅಂಗಡಿಗೂ ಬಂದರೂ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಪಡೆಯಲು ಸಾಧ್ಯವಾಗದಂತಾಗಿದೆ. ಹಳ್ಳಿಗಾಡು ಪ್ರದೇಶದಿಂದ ಬರುವ ಮಹಿಳೆಯರು, ವೃದ್ದರು ದಿನಗಟ್ಟಲೆ ನ್ಯಾಯಬೆಲೆ ಅಂಗಡಿ ಬಾಗಿಲು ಕಾಯುವಂತಾಗಿದೆ.


ಅರಮನೆ ತಲಗೂರು ಗ್ರಾಮದ ವೃದ್ದೆ ಸುಂದರಮ್ಮ‌ ಸುಮಾರು 15 ಕಿ.ಮಿ‌ ದೂರದಿಂದ‌ ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಬಂದಿದ್ದು ಬೆಳಿಗ್ಗೆ 9 ರಿಂದ ಸಂಜೆ 5-30 ರವರೆಗೂ ಕಾದರೂ ಸರ್ವರ್ ಸಮಸ್ಯೆಯಿಂದ ಪಡಿತರ ಪಡೆಯಲು ಸಾಧವಾಗಲಿಲ್ಲ. ಕೆಲ ಮಹಿಳೆ ತಮ್ಮ ಮಕ್ಕಳೊಂದಿಗೆ ಬಂದು ಕಾದಿ ಬಸವಳಿದ ದೃಶ್ಯ ಮನಕಲಕುವಂತಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು