9:35 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮ: ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ

23/09/2022, 21:20

ರಾಹುಲ್ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮವ ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಂತರ ಜರುಗಿತು.

ಈ ಕಾರ್ಯಕ್ರಮದಲ್ಲಿ ಸರ್ವ ಸದಸ್ಯರು ಆಡಳಿತ ಮಂಡಳಿಯೂ ಭಾಗವಹಿಸಿತ್ತು ಶೇರುದಾರರು ಕೇಳಿದ ಪ್ರಶ್ನೆಗಳಿಗೆ ಉತ್ತಮ ರಿತಿಯಲ್ಲಿ ಬೆಂಬಲ ನೀಡಿತು.

ಇದೆ ವೇಳೆ ಮಾತನಾಡಿದ ಕಾರ್ಖಾನೆ ಅಧ್ಯಕ್ಷರಾದ ಪರಪ್ಪ ಸವದಿ, ಪ್ರತಿ ವರ್ಷದಂತೆ ಈ ವರ್ಷವೂ ನಮ್ಮ ಕಾರ್ಖಾನೆಯೂ ಲಾಭದಾಯಕದಿಂದ ಕೂಡಿದ್ದು ಅದಕ್ಕೆಲ್ಲ ನಮ್ಮ ಕಾರ್ಖಾನೆಗೆ ಕಬ್ಬು ಕಳಿಸಿದ ರೈತರೇ ಕಾರಣ ಎಲ್ಲ ರೈತರಿಗೂ ಧನ್ಯವಾದ ತಿಳಿಸಿದರು ಮುಂಬರುವ ದಿನಗಳಲ್ಲಿ ಹಾಕಿರುವ ಎರಡು ನೂರು ರೂಪಾಯಿಗಳನ್ನು ಹಂತ ಹಂತವಾಗಿ ನೀಡಲಾಗುವುದು ನಮ್ಮ ಕಾರ್ಖಾನೆಯು ಮುಂಬರುವ ದಿನಗಳಲ್ಲಿ ಉತ್ತಮವಾದ ದರ ನೀಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು